ಚಂದ್ರಯಾನ-3: ಇಂದು ಮಹತ್ವದ ಬೆಳವಣಿಗೆ ಕ್ಷಣಗಣನೆ

Webdunia
ಗುರುವಾರ, 17 ಆಗಸ್ಟ್ 2023 (12:36 IST)
ಬೆಂಗಳೂರು : ಚಂದ್ರಯಾನ-3 ಕ್ಕೆ ಸಂಬಂಧಿಸಿದಂತೆ  ಇಂದು (ಗುರುವಾರ) ಮಧ್ಯಾಹ್ನ ಒಂದು ಗಂಟೆಗೆ ಮಹತ್ವದ ಬೆಳವಣಿಗೆ ನಡೆಯಲಿದೆ ಎಂದು ನೆಹರು ತಾರಾಲಯದ ವಿಜ್ಞಾನಿ ಆನಂದ್ ಹೇಳಿದ್ದಾರೆ.

ಇಂದು ಮಧ್ಯಾಹ್ನ 1 ಗಂಟೆಗೆ ಚಂದ್ರಯಾನ-3ರ   ಮಹತ್ತರ ಬೆಳವಣಿಗೆ ನಡೆಯಲಿದೆ. ಚಂದ್ರಯಾನ-3 ನೌಕೆ ಅಂತಿಮ ಕಕ್ಷೆಗೆ ಯಶಸ್ವಿಯಾಗಿ ಪ್ರವೇಶಿಸಿದೆ. ಉಡಾವಣಾ ವಾಹನದಲ್ಲಿರುವ ಲ್ಯಾಂಡರ್ ಮಾಡ್ಯೂಲ್ ಇಂದು ಮಧ್ಯಾಹ್ನ 1 ಗಂಟೆಗೆ ನೌಕೆಯಿಂದ ಬೇರ್ಪಡುವ ಕಾರ್ಯ ನಡೆಯಲಿದೆ ಎಂದರು.

ಚಂದ್ರಯಾನ-3 ಮಿಷನ್ನ ರಾಕೆಟ್ ಜುಲೈ 14ರಂದು ಮಧ್ಯಾಹ್ನ 2:35ಕ್ಕೆ ಶ್ರೀಹರಿಕೋಟದ ಉಡ್ಡಯನ ಕೇಂದ್ರದಿಂದ ಲಾಂಚ್ ಆಗಿತ್ತು. ಭೂಮಿಯ ಕಕ್ಷೆಯಿಂದ ಒಂದೊಂದೇ ಹಂತದಲ್ಲಿ ಚಂದ್ರಯಾನ-3 ನೌಕೆ ಚಂದ್ರನೆಡೆಗೆ ಪ್ರಯಾಣ ಬೆಳೆಸಿದೆ. ಆಗಸ್ಟ್ 23ರಂದು ನೌಕೆ ಚಂದ್ರನ ಮೇಲೆ ಇಳಿಯುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments