Webdunia - Bharat's app for daily news and videos

Install App

ಚಂದ್ರಯಾನ-3 ಭೂಕಕ್ಷೆ ತೊರೆದು ಚಂದ್ರನ ಕಡೆಗೆ ಯಶಸ್ವಿ ಪ್ರಯಾಣ

Webdunia
ಬುಧವಾರ, 2 ಆಗಸ್ಟ್ 2023 (06:33 IST)
ಬೆಂಗಳೂರು : ಚಂದ್ರಯಾನ-3 ಗಗನನೌಕೆಯ ಪಯಣ ಮಹತ್ವದ ಮಜಲು ತಲುಪಿದೆ. ಭೂಮಿಯ ಕಕ್ಷೆಯಲ್ಲಿ ಯಶಸ್ವಿಯಾಗಿ 5 ಸುತ್ತು ಹಾಕಿದ ಚಂದ್ರಯಾನ-3 ನೌಕೆ ಈಗ ಚಂದ್ರನ ಕಕ್ಷೆಯತ್ತ ಹೊಚಿರಟಿದೆ.

ಕಳೆದ 15 ದಿನಗಳಲ್ಲಿ ಭೂಮಿಯ ಕಕ್ಷೆಯಲ್ಲಿ ಐದು ರೌಂಡ್ ಪೂರ್ಣಗೊಳಿಸಿರುವ ಚಂದ್ರಯಾನ-3 ನೌಕೆ ಈಗ ಇಸ್ರೋ ತೋರಿಸಿದ ಟ್ರಾನ್ಸ್ ಲೂನಾರ್ ಪಥದಲ್ಲಿ ಚಲಿಸತೊಡಗಿದೆ. ಸೋಮವಾರ ಮಧ್ಯರಾತ್ರಿ ಗಗನನೌಕೆ ತನ್ನ ಪಥ ಬದಲಿಸಿದೆ. ಮುಂದಿನ ನಿಲ್ದಾಣ ಚಂದ್ರನ ಅಂಗಳ ಎಂದು ಇಸ್ರೋ ಟ್ವೀಟ್ ಮಾಡಿದೆ.

ಚಂದ್ರಯಾನ-3 ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ಅನ್ನು ಹೊಂದಿದೆ. ಲ್ಯಾಂಡರ್ ಮತ್ತು ರೋವರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದು 14 ದಿನಗಳ ಕಾಲ ಅಲ್ಲಿ ಪ್ರಯೋಗಗಳನ್ನು ನಡೆಸುತ್ತದೆ.

ಈ ಕಾರ್ಯಾಚರಣೆಯ ಮೂಲಕ, ಇಸ್ರೋ ಚಂದ್ರನ ಮೇಲ್ಮೈಯಲ್ಲಿ ಭೂಕಂಪಗಳು ಹೇಗೆ ಸಂಭವಿಸುತ್ತವೆ ಮತ್ತು ಚಂದ್ರನ ಮಣ್ಣನ್ನು ಅಧ್ಯಯನ ಮಾಡುತ್ತದೆ ಎಂಬುದನ್ನು ಕಂಡುಹಿಡಿಯುತ್ತದೆ. ಇಸ್ರೋ ಆಗಸ್ಟ್ 23 ರಂದು ಸಂಜೆ 5.47ಕ್ಕೆ ಚಂದ್ರನ ಮೇಲ್ಮೈಯಲ್ಲಿ ಲ್ಯಾಂಡರ್ ಅನ್ನು ಇಳಿಸಲು ಪ್ರಯತ್ನಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments