Webdunia - Bharat's app for daily news and videos

Install App

ವರ್ಗಾವಣೆ ಮಾಡುವಂತೆ ಕೇಳಿದಕ್ಕೆ ಶಿಕ್ಷಕಿಯನ್ನು ಅಮಾನತುಗೊಳಿಸಿ, ಅರೆಸ್ಟ್ ಮಾಡಿಸಿದ ಉತ್ತರಾಖಂಡ್​ ಮುಖ್ಯಮಂತ್ರಿ

Webdunia
ಶುಕ್ರವಾರ, 29 ಜೂನ್ 2018 (15:20 IST)
ಉತ್ತರಾಖಂಡ್​ : ಉತ್ತರಾಖಂಡ್​ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್​ ರಾವತ್ ಅವರು ವರ್ಗಾವಣೆ ಬೇಕೆಂದು ಪ್ರತಿಭಟಿಸಿದ ಶಿಕ್ಷಕಿಯೊಬ್ಬರನ್ನು ಅಮಾನತುಗೊಳಿಸಿ, ಬಂಧಿಸುವಂತೆ ಸೂಚಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಸಿಎಂ ತ್ರಿವೇಂದ್ರ ಗುರುವಾರ 'ಜನತಾ ದರ್ಬಾರ್'​ ​ಹಮ್ಮಿಕೊಂಡಿದ್ದರು. ಈ ವೇಳೆ ಶಿಕ್ಷಿಕ ಉತ್ತರಾ ಬಹುಗುಣ ಎಂಬುವವರು ಕಳೆದ ೨೫ ವರ್ಷಗಳಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದು ಅಲ್ಲಿಂದ ಬೇರೆಡೆಗೆ ವರ್ಗಾಯಿಸುವಂತೆ ಕೇಳಿಕೊಂಡರು. ಸಿಎಂ ಅದನ್ನು ನಿರಾಕರಿಸಿದಾಗ ಆ ಶಿಕ್ಷಕಿ ಅವ್ಯಾಚ ಶಬ್ದಗಳಿಂದ ಸಿಎಂ ಅವರನ್ನು ನಿಂದಿಸಿ ಪ್ರತಿಭಟಿಸಿದ್ದಾರೆ. ಇದರಿಂದ ಕೋಪಗೊಂಡ  ಸಿಎಂ ತ್ರಿವೇಂದ್ರ ಸಿಂಗ್​ ರಾವತ್ ಅವರು ಆಕೆಯನ್ನು ತಕ್ಷಣವೇ ಅಮಾನತುಗೊಳಿಸಿ, ಬಂಧಿಸುವಂತೆ ಸೂಚಿಸಿದ್ದಾರೆ. ಈ ವಿಡಿಯೋ ಇದೀಗ ಎಲ್ಲೆಡೆ ಭಾರಿ ಸದ್ದು ಮಾಡುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments