Webdunia - Bharat's app for daily news and videos

Install App

ವರ್ಗಾವಣೆ ಮಾಡುವಂತೆ ಕೇಳಿದಕ್ಕೆ ಶಿಕ್ಷಕಿಯನ್ನು ಅಮಾನತುಗೊಳಿಸಿ, ಅರೆಸ್ಟ್ ಮಾಡಿಸಿದ ಉತ್ತರಾಖಂಡ್​ ಮುಖ್ಯಮಂತ್ರಿ

Webdunia
ಶುಕ್ರವಾರ, 29 ಜೂನ್ 2018 (15:20 IST)
ಉತ್ತರಾಖಂಡ್​ : ಉತ್ತರಾಖಂಡ್​ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್​ ರಾವತ್ ಅವರು ವರ್ಗಾವಣೆ ಬೇಕೆಂದು ಪ್ರತಿಭಟಿಸಿದ ಶಿಕ್ಷಕಿಯೊಬ್ಬರನ್ನು ಅಮಾನತುಗೊಳಿಸಿ, ಬಂಧಿಸುವಂತೆ ಸೂಚಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಸಿಎಂ ತ್ರಿವೇಂದ್ರ ಗುರುವಾರ 'ಜನತಾ ದರ್ಬಾರ್'​ ​ಹಮ್ಮಿಕೊಂಡಿದ್ದರು. ಈ ವೇಳೆ ಶಿಕ್ಷಿಕ ಉತ್ತರಾ ಬಹುಗುಣ ಎಂಬುವವರು ಕಳೆದ ೨೫ ವರ್ಷಗಳಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದು ಅಲ್ಲಿಂದ ಬೇರೆಡೆಗೆ ವರ್ಗಾಯಿಸುವಂತೆ ಕೇಳಿಕೊಂಡರು. ಸಿಎಂ ಅದನ್ನು ನಿರಾಕರಿಸಿದಾಗ ಆ ಶಿಕ್ಷಕಿ ಅವ್ಯಾಚ ಶಬ್ದಗಳಿಂದ ಸಿಎಂ ಅವರನ್ನು ನಿಂದಿಸಿ ಪ್ರತಿಭಟಿಸಿದ್ದಾರೆ. ಇದರಿಂದ ಕೋಪಗೊಂಡ  ಸಿಎಂ ತ್ರಿವೇಂದ್ರ ಸಿಂಗ್​ ರಾವತ್ ಅವರು ಆಕೆಯನ್ನು ತಕ್ಷಣವೇ ಅಮಾನತುಗೊಳಿಸಿ, ಬಂಧಿಸುವಂತೆ ಸೂಚಿಸಿದ್ದಾರೆ. ಈ ವಿಡಿಯೋ ಇದೀಗ ಎಲ್ಲೆಡೆ ಭಾರಿ ಸದ್ದು ಮಾಡುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments