Webdunia - Bharat's app for daily news and videos

Install App

ಮಕ್ಕಳ ವ್ಯಾಕ್ಸಿನ್ : ಸರ್ಕಾರದ ಎಚ್ಚರಿಕೆಯ ನಡೆ

Webdunia
ಭಾನುವಾರ, 26 ಡಿಸೆಂಬರ್ 2021 (08:07 IST)
ನವದೆಹಲಿ : ಮಕ್ಕಳ ಲಸಿಕೆ ನೀಡುವ ವಿಚಾರದಲ್ಲಿ ಪ್ರಧಾನಿ ಮೋದಿ ಸರ್ಕಾರ ಎಚ್ಚರಿಕೆಯ ನಡೆಯನ್ನು ಇಟ್ಟಿದೆ.

ಇಂದು ರಾತ್ರಿ 12 ರಿಂದ 18 ವರ್ಷಗಳ ಒಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಸಂಸ್ಥೆ(ಡಿಸಿಜಿಐ) ಅನುಮತಿ ನೀಡಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ 15 ರಿಂದ 18 ವರ್ಷದ ಮಕ್ಕಳಿಗೆ ಮಾತ್ರ ವ್ಯಾಕ್ಸಿನ್ ನೀಡಲು ಮುಂದಾಗಿದೆ.

ದೇಶದಲ್ಲಿ ಓಮಿಕ್ರಾನ್ ಸೊಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದಂತೆ ಮೂರನೇ ಅಲೆ ಬರುವ ಸಾಧ್ಯತೆ ದಟ್ಟವಾಗಿದೆ. ಈ ಹಿಂದೆ ತಜ್ಞರು ಮೂರನೇ ಅಲೆ ಮಕ್ಕಳಿಗೆ ಪರಿಣಾಮ ಬೀರುತ್ತದೆ ಎಂಬ ಅಭಿಪ್ರಾಯ ತಿಳಿಸಿದ್ದರು. ಇದೀಗ ಮೂರನೇ ಅಲೆ ಪ್ರಾರಂಭದ ಹಂತದಲ್ಲೇ ಮಕ್ಕಳಿಗೆ ಭಾರತ್ ಬಯೋಟೆಕ್ ಕೋವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ ಡಿಸಿಜಿಐ ಅನುಮತಿ ನೀಡಿ ಸಿಹಿ ಸುದ್ದಿ ತಿಳಿಸಿತ್ತು. 

ಡಿಸಿಜಿಐ ಲಸಿಕೆಗೆ ಅನುಮತಿ ನೀಡುತ್ತಿದ್ದಂತೆ ಇತ್ತ ದೇಶವನ್ನು ಉದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ, 15 ರಿಂದ 18 ವರ್ಷದ ಮಕ್ಕಳಿಗೆ ಮಾತ್ರ ವ್ಯಾಕ್ಸಿನ್ ನೀಡಲು ಮುಂದಾಗಿದೆ. ಈ ಮೂಲಕ ಈ ಹಂತದಲ್ಲಿ ವಿತರಣೆ ವೇಳೆ ಯಾವುದೇ ಸಮಸ್ಯೆ ಆಗದಿರಲು ಈ ನಿರ್ಧಾರವನ್ನು ಕೈಗೊಳ್ಳಲಾಗಿರಬಹುದು ಎಂದು ವರದಿಯಾಗುತ್ತಿದೆ. 

ಮಕ್ಕಳ ಲಸಿಕೆಯ ಜೊತೆಗೆ ಕೊಮೊರ್ಬಿಡಿಟಿ ಹೊಂದಿರುವವರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟವರು ತಮ್ಮ ವೈದ್ಯರ ಶಿಫಾರಸಿನ ಮೇರೆಗೆ 2022ರ ಜನವರಿ 10 ರಿಂದ ಬೂಸ್ಟರ್ ಡೋಸ್ಗಳಿಗೆ ಅರ್ಹರಾಗಿರುತ್ತಾರೆ. ಕೋವಿಡ್ನ ಹೊಸ ಓಮಿಕ್ರಾನ್ ರೂಪಾಂತರದಿಂದಾಗಿ ವಿಶ್ವದ ಅನೇಕ ದೇಶಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments