Webdunia - Bharat's app for daily news and videos

Install App

ಮುಲಾಜಿಲ್ಲದೆ ರಾಜಕಾಲುವೆ ತೆರವು : ಬೊಮ್ಮಾಯಿ

Webdunia
ಬುಧವಾರ, 14 ಸೆಪ್ಟಂಬರ್ 2022 (06:33 IST)
ಬೆಂಗಳೂರು : ಯಾವುದೇ ಮುಲಾಜಿಲ್ಲದೆ ಬೆಂಗಳೂರಿನ ರಾಜಕಾಲುವೆ ತೆರವು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
 
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಕೃಷ್ಣ ಭೈರೇಗೌಡ ಪ್ರಸ್ತಾಪಕ್ಕೆ ಉತ್ತರ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಮಳೆಯಿಂದ ಬೆಂಗಳೂರಿಗೆ ಆಗುವ ಅನಾಹುತ ತಪ್ಪಿಸಲು ರಾಜಕಾಲುವೆಗಳ ಸಮಗ್ರ ಅಭಿವೃದ್ಧಿ ಕೈಗೊಳ್ಳಲಾಗುತ್ತಿದ್ದು,

ಕೆರೆಗಳಿಗೆ ಸ್ಟ್ಲೂಯೀಸ್ ಗೇಟ್ಗಳನ್ನು ಅಳವಡಿಸಲು ಆದೇಶಿಸಿದ್ದೇವೆ ಎಂದು ಹೇಳಿದರು. ರಾಜಕಾಲುವೆಗಳ ಮಾಸ್ಟರ್ ಪ್ಲಾನ್ನ್ನು ಮತ್ತೆ ಪರಿಷ್ಕರಿಸುತ್ತೇವೆ. ಕಾಲಮಿತಿಯೊಳಗೆ 1,800 ಕೋಟಿ ರೂ. ವೆಚ್ಚದಲ್ಲಿ ರಾಜ ಕಾಲುವೆ ಅಭಿವೃದ್ಧಿಪಡಿಸುತ್ತೇವೆ ಎಂದರು.

ಬೆಂಗಳೂರು ನಗರದಲ್ಲಿ 859 ಕಿ.ಮೀ ರಾಜಕಾಲುವೆ ಇದೆ. ಈ ಪೈಕಿ 450 ಕಿ.ಮೀ ಅಭಿವೃದ್ಧಿಗೆ ಬಾಕಿಯಿದ್ದು, ಕಳೆದ ಬಾರಿ 1,500 ಕೋಟಿ ನೀಡಿದ್ದು, ಈ ಬಾರಿ ಮತ್ತೆ ಹೆಚ್ಚುವರಿಯಾಗಿ 300 ಕೋಟಿ ರೂ. ನೀಡುತ್ತೇವೆ. ಎರಡು ವರ್ಷದಲ್ಲಿ ನಾವು ಈ ಕಾಮಗಾರಿ ಮುಕ್ತಾಯಗೊಳಿಸುತ್ತೇವೆ ಎಂದು ವಿಧಾನಸಭೆಗೆ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

Kasargodu: ಬಾಲ್ಯದ ಘಟನೆಗೆ 50 ವರ್ಷಗಳ ಬಳಿಕ ಪ್ರತೀಕಾರ ತೀರಿಸಿಕೊಂಡ ವ್ಯಕ್ತಿ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಮುಂದಿನ ಸುದ್ದಿ
Show comments