Webdunia - Bharat's app for daily news and videos

Install App

ಅಂತಿಮ ಭಾಷಣಕ್ಕೆ ಸಿದ್ಧರಾದರೇ ಸಿಎಂ ಬಿಎಸ್ ವೈ?!!

Webdunia
ಶನಿವಾರ, 19 ಮೇ 2018 (13:42 IST)
ಬೆಂಗಳೂರು: ತಮ್ಮ ಸರ್ಕಾರ ವಿಶ್ವಾಸ ಮತ ಗೆಲ್ಲದಂತೆ ನಾಲ್ಕೂ ಕಡೆಗಳಿಂದ ಬಂಧನವಾಗುತ್ತಿದ್ದಂತೇ ಸಿಎಂ ಯಡಿಯೂರಪ್ಪ ತಮ್ಮ ಮೂರು ದಿನಗಳ ಸಿಂ ಹುದ್ದೆಗೆ ರಾಜೀನಾಮೆ ನೀಡಲು ಸಿದ್ಧತೆ ನಡೆಸಿದ್ದಾರೆಯೇ?

ವಿಶ್ವಾಸ ಮತ ಕಳೆದುಕೊಂಡರೆ ಸದನದಲ್ಲಿ ಭಾಷಣ ಮಾಡಲು 13 ಪುಟಗಳ ಭಾಷಣದ ಪ್ರತಿಯನ್ನು ಬಿಎಸ್ ವೈ ಸಿದ್ಧತೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದರಲ್ಲಿ ತಾವು ಅಧಿಕಾರದಲ್ಲಿದ್ದಿದ್ದರೆ ಮಾಡಬಹುದಾಗಿದ್ದ ಕಾರ್ಯಗಳ ಬಗ್ಗೆ ಹೇಳಲಿದ್ದಾರೆ ಎನ್ನಲಾಗಿದೆ.

ಆ ಮೂಲಕ ಅಧಿಕಾರದಿಂದ ಕೆಳಗಿಳಿಯುವ ಮೊದಲು ಭಾವನಾತ್ಮಕ ಭಾಷಣ ಮಾಡುವ ಯೋಜನೆ ಬಿಎಸ್ ವೈಗಿದೆ ಎನ್ನಲಾಗಿದೆ. ಅದೇನೇ ಇರಲಿ, ಇನ್ನೊಂದೆಡೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಲೆಕೆಡಿಸಿಕೊಳ್ಳದಂತೆ ಯಡಿಯೂರಪ್ಪನವರಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಕಲಾಪ ಮುಂದೂಡಲಾಗಿದ್ದು, ಮಧ್ಯಾಹ್ನ 3.30 ರ ನಂತರ ಕಲಾಪ ನಡೆಯಲಿದೆ. ಆ ಬಳಿಕ ಯಡಿಯೂರಪ್ಪ ಸರ್ಕಾರದ ಭವಿಷ್ಯ ತಿಳಿಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

ಮುಂದಿನ ಸುದ್ದಿ
Show comments