Webdunia - Bharat's app for daily news and videos

Install App

ತಿರುಪತಿ ತಿಮ್ಮಪ್ಪನ ದರ್ಶನ ಮಾಡುವ ಭಕ್ತರಿಗೆ ಸಿಹಿ ಸುದ್ದಿ

Webdunia
ಬುಧವಾರ, 18 ಜುಲೈ 2018 (09:05 IST)
ಹೈದರಾಬಾದ್: ಆಗಸ್ಟ್ ನಲ್ಲಿ ಅಷ್ಟಬಂಧ ಬಾಲಾಲಯ ಮಹಾ ಸಂಪ್ರೋಕ್ಷಣೆ ಕಾರ್ಯಕ್ರಮ ನಿಮಿತ್ತ ಆರು ದಿನಗಳ ಕಾಲ ಭಕ್ತರಿಗೆ ತಿರುಪತಿ ತಿಮ್ಮಪ್ಪನ ದೇವಾಲಯ ಬಾಗಿಲು ಬಂದ್ ಮಾಡಲು ನಿರ್ಧರಿಸಿದ್ದ ಟಿಟಿಡಿ ಅಧಿಕಾರಿಗಳಿಗೆ ಆಂಧ್ರ ಸಿಎಂ ಸೂಚನೆ ನೀಡಿದ್ದಾರೆ.

ಮಹಾ ಸಂಪ್ರೋಕ್ಷಣೆ ಕಾರ್ಯಕ್ರಮ ನಿಮಿತ್ತ ಆಗಸ್ಟ್ 11 ರಿಂದ 16 ರವರೆಗೆ ಭಕ್ತರಿಗೆ ಪ್ರವೇಶವಿಲ್ಲ ಎಂದು ಟಿಟಿಡಿ ಪ್ರಕಟಿಸಿತ್ತು. ಆದರೆ ಇದಕ್ಕೆ ಸಿಎಂ ಚಂದ್ರಬಾಬು ನಾಯ್ಡು ಬಾಬು ಆಕ್ಷೇಪ ವ್ಯಕ್ತಪಡಿಸಿದ್ದು, ಇದರಿಂದ ಭಕ್ತರಿಗೆ ತೊಂದರೆಯಾಗುತ್ತದೆ. ಸಂಪ್ರೋಕ್ಷಣೆ ಹೆಸರಿನಲ್ಲಿ ಭಕ್ತರಿಗೆ ತೊಂದರೆ ಮಾಡಬೇಡಿ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಭಕ್ತರಿಗೆ ವಿಧಿಸಲಾಗಿದ್ದ ನಿರ್ಬಂಧ ತೆರವುಗೊಳಿಸಲು ಟಿಟಿಡಿ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಆಗಮನ ಶಾಸ್ತ್ರದ ಪ್ರಕಾರ ಸಂಪ್ರೋಕ್ಷಣೆ ನಡೆಯಲಿ. ಆದರೆ ಭಕ್ತರಿಗೂ ದರ್ಶನಕ್ಕೆ ವ್ಯವಸ್ಥೆ ಮಾಡಿ ಎಂದು ಸಿಎಂ ಚಂದ್ರಬಾಬು ನಾಯ್ಡು ಟಿಟಿಡಿ ಅಧಿಕಾರಿಗಳಿಗೆ ಸೂಚಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments