Webdunia - Bharat's app for daily news and videos

Install App

ನೂತನ ಸಚಿವರಿಗೆ ಟಾರ್ಗೆಟ್ ಕೊಟ್ಟ ಸಿಎಂ

Webdunia
ಸೋಮವಾರ, 29 ಮೇ 2023 (07:55 IST)
ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಸಚಿವರಿಗೆ ಹಲವು ಟಾರ್ಗೆಟ್ಗಳನ್ನ ನೀಡಿದ್ದಾರೆ.
 
ಗ್ಯಾರಂಟಿ ಯೋಜನೆಗಳ ಜಾರಿ ವಿಳಂಬ ಆಗಿದ್ದರೂ ಸಹ, ಲೋಕಸಭಾ ಚುನಾವಣೆ ಕಾರಣಕ್ಕೆ ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ.

 
ಗ್ಯಾರಂಟಿ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು. ಅಧಿಕಾರಿಗಳ ಮೇಲೆ ನಿಗಾ ಇಟ್ಟು ಭ್ರಷ್ಟಾಚಾರಕ್ಕೆ ಬರೆ ಎಳೆಯಬೇಕು. ಜನರ ಸಮಸ್ಯೆಗಳನ್ನು ಆಲಿಸಿ ತಮ್ಮ ತಮ್ಮ ಕ್ಷೇತ್ರದಲ್ಲೇ ಸಮಸ್ಯೆ ಬಗೆಹರಿಸಲು ಬೇಕಾದ ಕ್ರಿಯಾಶೀಲತೆಯನ್ನು ರೂಢಿಸಿಕೊಳ್ಳಿ. 

ಗ್ಯಾರಂಟಿಗಳು ಜನರಿಗೆ ಸಮರ್ಪಕವಾಗಿ ತಲುಪುವಂತೆ ಪ್ರಾಮಾಣಿಕವಾಗಿ ಶ್ರಮಿಸಬೇಕು. ಹಿಂದಿನ ಬಾರಿಯ ತಪ್ಪುಗಳು ಈ ಬಾರಿ ಮರುಕಳಿಸಬಾರದು. ಖಾತೆ ಹಂಚಿಕೆ ಸದ್ಯದಲ್ಲೇ ಪೂರ್ಣಗೊಳ್ಳಲಿದೆ. ಸಚಿವರೆಲ್ಲ ಸಕ್ರಿಯರಾಗಿ. ಸರ್ಕಾರವನ್ನು, ಸರ್ಕಾರದ ಸವಲತ್ತುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು. 

ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಲಾಗಿದೆ. ಹೀಗಾಗಿ ನಿಮಗೆ ವಹಿಸಿರುವ ಟಾರ್ಗೆಟ್ ಕಡೆಗೆ ಹೆಚ್ಚಿನ ಗಮನ ಹರಿಸಿ ಕೆಲಸ ಮಾಡಿ ಎಂದು ತಮ್ಮನ್ನು ಭೇಟಿಯಾಗಲು ಬಂದ ಸಚಿವರಿಗೆ ತಿಳಿಸಿ ಸಿಎಂ ಶುಭಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

Pralhad Joshi: ಭಾರತ ಈಗ ಜಗತ್ತಿಗೆ ನಂ 4, ಸದ್ಯದಲ್ಲೇ ನಂ 3 ಆಗ್ತೀವಿ: ಪ್ರಲ್ಹಾದ್ ಜೋಶಿ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

ಮುಂದಿನ ಸುದ್ದಿ
Show comments