Webdunia - Bharat's app for daily news and videos

Install App

ಸಚಿವೆ ನಿರ್ಮಲಾ ಸೀತಾರಾಂ ವಿವಾದಕ್ಕೆ ಸಿಎಂ ಎಚ್ ಡಿಕೆಯಿಂದ ತೇಪೆ

Webdunia
ಸೋಮವಾರ, 27 ಆಗಸ್ಟ್ 2018 (08:17 IST)
ಬೆಂಗಳೂರು: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಂ ಕೊಡಗು ಪ್ರವಾಸದ ವೇಳೆ ನಡೆದ ವಿವಾದಕ್ಕೆ ಸಿಎಂ ಕುಮಾರಸ್ವಾಮಿ ತೇಪೆ ಹಚ್ಚುವ ಪ್ರಯತ್ನ ಮಾಡಿದ್ದಾರೆ.

ನಿರ್ಮಲಾ ಸೀತಾರಾಂ ಕೊಡಗು ಪ್ರವಾಸದ ವೇಳೆ ಜಿಲ್ಲಾ ಉಸ್ತುವಾರಿ ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿತ್ತು. ಆದರೆ ಸಿಎಂ ಕುಮಾರಸ್ವಾಮಿ ಅತ್ತ ರಕ್ಷಣಾ ಸಚಿವರಿಗೂ ಇತ್ತ ಜಿಲ್ಲಾ ಉಸ್ತುವಾರಿ ಸಚಿವರಿಗೂ ನೋವಾಗದಂತೆ ವಿವಾದ ತಣ್ಣಗಾಗಿಸಲು ಪ್ರಯತ್ನಿಸಿದ್ದಾರೆ.

ಕೊಡಗು ಪ್ರವಾಹದ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಜನರ ಸಂಕಷ್ಟಕ್ಕೆ ನೆರವಾಯಿತು. ರಕ್ಷಣಾ ಸಚಿವರು ಪರಿಹಾರ ಕಾರ್ಯ ವೀಕ್ಷಿಸಲು ಕೊಡಗಿಗೆ ಬಂದಾಗ ನಡೆದ ಅನನುಕೂಲಕ್ಕೆ ವಿಷಾಧಿಸುತ್ತೇನೆ. ಈ ಬಗ್ಗೆ ಅವರೊಂದಿಗೂ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಪರಿಹಾರ ಕಾರ್ಯದಲ್ಲಿ ಕೇಂದ್ರವೂ ನಮ್ಮ ಬೆಂಬಲಕ್ಕೆ ನಿಂತಿದೆ ಎಂದಿದ್ದಾರೆ. ಆ ಮೂಲಕ ವಿವಾದ ತಣ್ಣಗಾಗಿಸುವ ಪ್ರಯತ್ನ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments