Webdunia - Bharat's app for daily news and videos

Install App

ನಾನು ಸಿಎಂ ಆಗುವುದು ತಂದೆ ದೇವೇಗೌಡರಿಗೂ ಇಷ್ಟವಿರಲಿಲ್ಲ: ಸಿಎಂ ಎಚ್ ಡಿಕೆ

Webdunia
ಶುಕ್ರವಾರ, 15 ಜೂನ್ 2018 (08:33 IST)
ಬೆಂಗಳೂರು: ನಾನು ಸಿಎಂ ಆಗುವುದು ತಂದೆ , ಜೆಡಿಎಸ್ ವರಿಷ್ಠ ದೇವೇಗೌಡರೂ ಇಷ್ಟವಿರಲಿಲ್ಲ. ಕಾಂಗ್ರೆಸ್ ನಿಂದ ಯಾರಾದರೂ ಸಿಎಂ ಆಗಲಿ ಎಂದೇ ಅವರು ಬಯಸಿದ್ದರು ಎಂದು ಸಿಎಂ ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.

‘ಕಾಂಗ್ರೆಸ್ ನವರು ನಾನು ಸಿಎಂ ಆಗಲಿ ಎಂದು ದೇವೇಗೌಡರಿಗೆ ಹೇಳಿದಾಗ ಅವರು, ಕುಮಾರಸ್ವಾಮಿ ಆರೋಗ್ಯ ಸರಿ ಇಲ್ಲ. ಎರಡು ಬಾರಿ ಹೃದಯ ಶಸ್ತ್ರಚಿಕಿತ್ಸೆ ಆಗಿದೆ. ನಿಮ್ಮ ಪಕ್ಷದಿಂದಲೇ ಯಾರಾದರೂ ಸಿಎಂ ಆಗಲಿ ಎಂದಿದ್ದರು’ ಎಂದು ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.

ಆದರೆ ಕಾಂಗ್ರೆಸ್ ನಾಯಕರೇ ಬಲವಂತ ಮಾಡಿ ನನಗೆ ಮುಖ್ಯಮಂತ್ರಿ ಸ್ಥಾನ ಒಪ್ಪಿಸಿದರು ಎಂದು ಅವರು ಹೇಳಿದ್ದಾರೆ. ಇದಕ್ಕಿಂತ ಮೊದಲು ದೇವೇಗೌಡರೂ ಇದೇ ರೀತಿ ಹೇಳಿಕೆ ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments