Webdunia - Bharat's app for daily news and videos

Install App

ಸಿಎಂ ಖಡಕ್ ಸೂಚನೆ! ಏನದು?

Webdunia
ಬುಧವಾರ, 19 ಜನವರಿ 2022 (08:32 IST)
ಬೆಂಗಳೂರು : ಮೊದಲನೇ ಹಾಗೂ 2 ನೇ ಡೋಸ್ ಲಸಿಕೆ ಪ್ರಮಾಣದಲ್ಲಿ ರಾಜ್ಯ ಸರಾಸರಿಗಿಂತ ಕಡಿಮೆ ಇರುವ ಜಿಲ್ಲೆಗಳು ತಿಂಗಳ ಅಂತ್ಯದೊಳಗೆ ಸರಾಸರಿಯನ್ನು ತಲುಪಬೇಕು ಎಂದು ಎಲ್ಲ ಜಿಲ್ಲೆಗಳ ಡಿಸಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.
 
ಕೋವಿಡ್-19 ಲಸಿಕಾ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಬೊಮ್ಮಾಯಿ ಮಾತನಾಡಿದರು. ಜಿಲ್ಲಾಡಳಿತಗಳು ದಕ್ಷತೆಯಿಂದ ಪ್ರತಿ ಗ್ರಾಮದ ಕಟ್ಟಕಡೆಯ ಮನೆಗೂ ಔಷಧ ಕಿಟ್ಗಳನ್ನು ತಲುಪಿಸಬೇಕು.

ಹೋಮ್ ಐಸೋಲೇಶನ್ ನಲ್ಲಿರುವವರಿಗೆ ಸರಿಯಾದ ಚಿಕಿತ್ಸೆ ನೀಡಬೇಕು. ಜಿಲ್ಲಾಧಿಕಾರಿಗಳು, ಡಿಹೆಚ್ಒಗಳು ತಾಲ್ಲೂಕುಗಳಿಗೆ ಭೇಟಿ ನೀಡಿ ಔಷಧ ವಿತರಣೆಯ ಬಗ್ಗೆ ಪರಿಶೀಲಿಸಬೇಕು. ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಮೇಲ್ವಿಚಾರಣೆ ಕೈಗೊಳ್ಳಬೇಕು ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ನೋಂದಣಿ ಆಗಿಲ್ಲ, ಮಾಡೋದೂ ಇಲ್ಲ: ಪ್ರಿಯಾಂಕ್‌ ಖರ್ಗೆಗೆ ಬಿ.ಎಲ್‌. ಸಂತೋಷ್ ಸವಾಲು

ಧರ್ಮೇಂದ್ರ ಪ್ರಧಾನ್ ರನ್ನೇ ಕಿತ್ತು ಹಾಕಿದ್ದೇವೆ, ನೀನ್ಯಾವ ಲೆಕ್ಕ: ಪೊಲೀಸ್ ಅಧಿಕಾರಿಗೆ ಸಿಜೆಪಿ ಆಶುತೋಷ್ ರಾಂಕಾ ಧಮ್ಕಿ Video

ದೇಶದಲ್ಲಿ ಡಿಜಿಟಲ್ ತಂತ್ರಜ್ಞಾನದಲ್ಲಿ ದೊಡ್ಡ ಕ್ರಾಂತಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ವಾತಂತ್ರ್ಯೋತ್ಸವ ಸಂದೇಶ

ವಂದೇ ಮಾತರಂ ಮೊಳಗುತ್ತಿದ್ದಾಗ ಸೋನಿಯಾ ಗಾಂಧಿ ನಿಲ್ಲಿಸಲು ಹೇಳಿದ್ದು ನಿಜವೇ, ವೈರಲ್ ವಿಡಿಯೋದಲ್ಲಿ ಏನಿದೆ

ಮುಂದಿನ ಸುದ್ದಿ
Show comments