Webdunia - Bharat's app for daily news and videos

Install App

ಮತ್ತೆ ನಾನು ಆರೂವರೆ ಕೋಟಿ ಜನರು ಆಯ್ಕೆ ಮಾಡಿದ ಸಿಎಂ ಅಲ್ಲ ಎಂದ ಎಚ್ ಡಿಕೆ

Webdunia
ಸೋಮವಾರ, 4 ಜೂನ್ 2018 (12:18 IST)
ಬೆಂಗಳೂರು: ತಾನು ಆರೂವರೆ ಕೋಟಿ ಜನರು ಆರಿಸಿದ ಮುಖ್ಯಮಂತ್ರಿ ಅಲ್ಲ ಎಂದು ಮತ್ತೊಮ್ಮೆ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಆದ ಸಂದರ್ಭದಲ್ಲಿ ಇಂತಹ ಹೇಳಿಕೆ ನೀಡಿ ಸಿಎಂ ಕುಮಾರಸ್ವಾಮಿ ವಿವಾದಕ್ಕೆ ಸಿಲುಕಿದ್ದರು. ಇದೀಗ ಆ ಮಾತನ್ನು ಪುನರುಚ್ಚರಿಸಿದ್ದಾರೆ.

‘ನಾನು ಆರೂವರೆ ಕೋಟಿ ಜನ ಆರಿಸಿದ ಸಿಎಂ ಅಲ್ಲ. ರಾಜಕೀಯದಲ್ಲಿ ಸಾಂದರ್ಭಿಕ ಶಿಶು. ಹಿಂದೆಯೂ ನಾನು ಸತ್ಯ ಹೇಳಿದ್ದೆ. ಆದರೆ ಅದಕ್ಕೆ ಬೇರೆಯದೇ ಅರ್ಥ ನೀಡಲಾಯಿತು. ಮುಖ್ಯಮಂತ್ರಿ ಆದಾಗಿನಿಂದಲೂ ನನಗೆ ಉಸಿರಾಡಲೂ ಸಮಯ ಸಿಗುತ್ತಿಲ್ಲ. ಮುಖ್ಯಮಂತ್ರಿ ಆದ ತಕ್ಷಣವೇ ವಿಪಕ್ಷದವರು ಬಂದ್ ಮಾಡಿದರು’ ಎಂದು ಸಿಎಂ ಕುಮಾರಸ್ವಾಮಿ ನ್ಯಾಷನಲ್ ಕಾಲೇಜ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments