ಮತ್ತೆ ನಾನು ಆರೂವರೆ ಕೋಟಿ ಜನರು ಆಯ್ಕೆ ಮಾಡಿದ ಸಿಎಂ ಅಲ್ಲ ಎಂದ ಎಚ್ ಡಿಕೆ

Webdunia
ಸೋಮವಾರ, 4 ಜೂನ್ 2018 (12:18 IST)
ಬೆಂಗಳೂರು: ತಾನು ಆರೂವರೆ ಕೋಟಿ ಜನರು ಆರಿಸಿದ ಮುಖ್ಯಮಂತ್ರಿ ಅಲ್ಲ ಎಂದು ಮತ್ತೊಮ್ಮೆ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಆದ ಸಂದರ್ಭದಲ್ಲಿ ಇಂತಹ ಹೇಳಿಕೆ ನೀಡಿ ಸಿಎಂ ಕುಮಾರಸ್ವಾಮಿ ವಿವಾದಕ್ಕೆ ಸಿಲುಕಿದ್ದರು. ಇದೀಗ ಆ ಮಾತನ್ನು ಪುನರುಚ್ಚರಿಸಿದ್ದಾರೆ.

‘ನಾನು ಆರೂವರೆ ಕೋಟಿ ಜನ ಆರಿಸಿದ ಸಿಎಂ ಅಲ್ಲ. ರಾಜಕೀಯದಲ್ಲಿ ಸಾಂದರ್ಭಿಕ ಶಿಶು. ಹಿಂದೆಯೂ ನಾನು ಸತ್ಯ ಹೇಳಿದ್ದೆ. ಆದರೆ ಅದಕ್ಕೆ ಬೇರೆಯದೇ ಅರ್ಥ ನೀಡಲಾಯಿತು. ಮುಖ್ಯಮಂತ್ರಿ ಆದಾಗಿನಿಂದಲೂ ನನಗೆ ಉಸಿರಾಡಲೂ ಸಮಯ ಸಿಗುತ್ತಿಲ್ಲ. ಮುಖ್ಯಮಂತ್ರಿ ಆದ ತಕ್ಷಣವೇ ವಿಪಕ್ಷದವರು ಬಂದ್ ಮಾಡಿದರು’ ಎಂದು ಸಿಎಂ ಕುಮಾರಸ್ವಾಮಿ ನ್ಯಾಷನಲ್ ಕಾಲೇಜ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಉಡುಪಿ ಕೃಷ್ಣನ ಭೇಟಿಗೆ ಬರಲಿದ್ದಾರೆ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments