Webdunia - Bharat's app for daily news and videos

Install App

ಮತ್ತೊಂದು ಹೇಳಿಕೆಯಿಂದ ಸಂಕಷ್ಟಕ್ಕೀಡಾದ ಸಿಎಂ ಕುಮಾರಸ್ವಾಮಿ

Webdunia
ಶುಕ್ರವಾರ, 3 ಆಗಸ್ಟ್ 2018 (09:08 IST)
ಬೆಂಗಳೂರು: ಅದ್ಯಾಕೋ ಸಿಎಂ ಕುಮಾರಸ್ವಾಮಿ ಇತ್ತೀಚೆಗೆ ಕೊಡುವ ಒಂದೊಂದು ಹೇಳಿಕೆಯೂ ಅವರಿಗೆ ಉರುಳಾಗಿ ಪರಿಣಮಿಸುತ್ತಿದೆ.
 

ಉತ್ತರ ಕರ್ನಾಟಕದ ಬಗ್ಗೆ ಅವರು ಈ ಮೊದಲು ನೀಡಿದ್ದ ಹೇಳಿಕೆ ಪ್ರತ್ಯೇಕ ರಾಜ್ಯ ಕೂಗು ಹೆಚ್ಚಾಗಲು ಕಾರಣವಾಗಿತ್ತು. ಇದೀಗ ಅದನ್ನು ತಣ್ಣಗಾಗಿಸಲು ಬೆಳಗಾವಿಯನ್ನು ಎರಡನೇ ರಾಜಧಾನಿಯಾಗಿಸೋಣ ಎಂಬ ಕುಮಾರಸ್ವಾಮಿ ಹೇಳಿಕೆ ಮತ್ತೆ ಅವರಿಗೆ ಸಂಕಷ್ಟ ತರುವ ಎಲ್ಲಾ ಸೂಚನೆ ಕಾಣುತ್ತಿದೆ.

ಸಿಎಂ ಈ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಬೆಳಗಾವಿ ಬೇಡ, ಕುಲಬರ್ಗಿಯನ್ನು ಎರಡನೇ ರಾಜಧಾನಿಯಾಗಿಸಬೇಕು ಎಂಬ ಒತ್ತಾಯ ಹೆಚ್ಚಿದೆ. ಇಲ್ಲಿನ ಹೋರಾಟಗಾರರು ಕುಲಬರ್ಗಿ ಅಭಿವೃದ್ಧಿಯಲ್ಲಿ ತೀರಾ ಹಿಂದುಳಿದ ಜಿಲ್ಲೆ. ಹೀಗಾಗಿ ಇದನ್ನೇ ಎರಡನೇ ರಾಜಧಾನಿ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಸಿಎಂ ಮುಂದೆ ಹೊಸ ತಲೆನೋವು ಶುರುವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಯ ಕ್ಯಾಂಟೀನ್ ಪ್ಯಾಟೀಸ್ ಊಟ ಸೇವಿಸಿದ್ದ ಪಿಯುಸಿ ವಿದ್ಯಾರ್ಥಿ ಅನುಮಾನಸ್ಪದ ಸಾವು

ರಾಜ್ಯದಲ್ಲಿ ಗುಟ್ಕಾ, ಪಾನ್ ನಿಷೇಧ ಹಿಂಪಡೆದ ಸರ್ಕಾರ, ಡಿಕೆ ಶಿವಕುಮಾರ್ ಕೊಟ್ಟ ಕಾರಣ ಇಲ್ಲಿದೆ

ಇಂಡಿಗೋ ವಿಮಾನ ರದ್ದಾಗಿದ್ದಕ್ಕೆ ಕೋಪಗೊಂಡ ಮಹಿಳೆಯಿಂದ ₹49 ಸಾವಿರ ಮೌಲ್ಯದ ವಿಮಾನದ ಆಸ್ತಿ ಹಾನಿ, Video

ಬಹುಕೋಟಿ ವಂಚನೆ ಪ್ರಕರಣ, ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಶಿವಾನಂದ ಸಿದ್ದಪ್ಪ ಅರೆಸ್ಟ್

ಅಂದು ಮಹಿಳಾ ನಕ್ಸಲೈಟ್‌ಗಳಾಗಿದ್ದವರ ಕೈಯಲ್ಲಿ ಇಂದು ಕೈಮಗ್ಗ

ಮುಂದಿನ ಸುದ್ದಿ
Show comments