Webdunia - Bharat's app for daily news and videos

Install App

ಸತ್ತ ಅಶ್ವಮೇಧ ಕುದುರೆಯನ್ನು ಪ್ರಧಾನಿ ಬಳಿಗೆ ಅಮಿತ್ ಶಾ ಕೊಂಡೊಯ್ಯಬೇಕಷ್ಟೆ: ಸಿಎಂ ಕುಮಾರಸ್ವಾಮಿ ಟಾಂಗ್

Webdunia
ಗುರುವಾರ, 24 ಮೇ 2018 (09:32 IST)
ಬೆಂಗಳೂರು: ಸಿಎಂ ಆಗಿ ಪದಗ್ರಹಣ ಮಾಡಿದ ಬಳಿಕ ಮೊದಲ ಬಾರಿಗೆ ಪತ್ರಿಕಾಗೋಷ್ಠಿ ನಡೆಸಿದ ಕುಮಾರಸ್ವಾಮಿ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.

ನಾವು ಕರ್ನಾಟಕದಲ್ಲಿ ಕಾಂಗ್ರೆಸ್ ಜತೆ ಸೇರಿಕೊಂಡು ಪ್ರಧಾನಿ ಮೋದಿಯವರ ಸೋಲಿಲ್ಲದೆ ಮೆರೆಯುತ್ತಿದ್ದ ಅಶ್ವಮೇಧ ಕುದುರೆಯನ್ನು ಕಟ್ಟಿ ಹಾಕಲು ಯಶಸ್ವಿಯಾಗಿದ್ದೇವೆ. ಈಗ ಅಮಿತ್ ಶಾ ಸತ್ತ ಕುದುರೆಯನ್ನು ಪ್ರಧಾನಿ ಬಳಿಗೆ ಒಯ್ಯಬೇಕಷ್ಟೇ ಎಂದು ಸಿಎಂ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಉತ್ತರ ಪ್ರದೇಶ ಚುನಾವಣೆ ನಂತರ ನಾನು ಪ್ರಧಾನಿ ಮೋದಿ ಅಶ್ವಮೇಧ ಕುದುರೆಯನ್ನು ಕರ್ನಾಟಕದಲ್ಲಿ ಕಟ್ಟಿ ಹಾಕುತ್ತೇನೆ ಎಂದಿದ್ದೆ. ಇಂದು ಅದನ್ನು ಕಾಂಗ್ರೆಸ್ ಜತೆ ಸೇರಿಕೊಂಡು ಮಾಡಿದ್ದೇವೆ ಎಂದು ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.  ಇದೇ ವೇಳೆ ದೇಶದ ಹಿತದೃಷ್ಟಿಯಿಂದ ಕಾಂಗ್ರೆಸ್ ಜತೆ ಸೇರುವ ನಿರ್ಧಾರಕ್ಕೆ ಬಂದೆವು ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments