ಸಾಲಮನ್ನಾ ಬಗ್ಗೆ ಸಿಎಂ ಎಚ್ ಡಿಕೆ ಅಭಯ

Webdunia
ಶನಿವಾರ, 16 ಜೂನ್ 2018 (08:43 IST)
ಬೆಂಗಳೂರು: ರೈತರ ಸಾಲಮನ್ನಾ ಕುರಿತು ಮಾಧ್ಯಮಗಳಲ್ಲಿ ದಿನಕ್ಕೊಂದು ವದಂತಿ ಬರುತ್ತಿರುವ ಹಿನ್ನಲೆಯಲ್ಲಿ ಸ್ವತಃ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಈ ಬಜೆಟ್ ನಲ್ಲಿ ಸಿಎಂ ಎಚ್ ಡಿಕೆ ಸಾಲಮನ್ನಾ ಮಾಡುವುದು ಅನುಮಾನ ಎಂಬಿತ್ಯಾದಿ ಸುದ್ದಿಗಳ ಹಿನ್ನಲೆಯಲ್ಲಿ ಅವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

‘ರೈತರೇ ಸಾಲಮನ್ನಾ ಬಗ್ಗೆ ಯಾವುದೇ ಅನುಮಾನ ಬೇಡ. ಸಾಲಮನ್ನಾ ವಿಚಾರಕ್ಕೆ ಈಗಲೂ ಸಂಪೂರ್ಣ ಬದ್ಧನಾಗಿದ್ದೇನೆ. ರೈತರಿಗೆ ಅನುಕೂಲವಾಗುವಂತಹ ಯೋಜನೆಯೊಂದನ್ನು ಸಿದ್ಧಪಡಿಸುತ್ತಿದ್ದೇನೆ. ಶೀಘ್ರದಲ್ಲೇ ಈ ಬಗ್ಗೆ ಘೋಷಣೆ ಮಾಡುತ್ತೇನೆ’ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ಕಳವು, ಪ್ರಧಾನಿ ಕ್ರಮ ಕೈಗೊಳ್ಳುತ್ತಾರೆಂಬ ನಂಬಿಕೆ ಜನರಿಗಿಲ್ಲ: ಕೇಜ್ರಿವಾಲ್

ಎಸ್‌ಐಆರ್ ಸರ್ವೆ ದಾಖಲೆಗಳನ್ನು ಹುಡುಕುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಭಾರತದ ಮೊದಲ ಬುಲೆಟ್ ರೈಲು ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ಅಶ್ವಿನಿ ವೈಷ್ಣವ್

ಮುಂಗಾರು ವೈಪರೀತ್ಯ, ನಿಖಿಲ್ ಕುಮಾರಸ್ವಾಮಿ ನಾಳೆಯಿಂದ ಬರಪೀಡಿತ ಪ್ರದೇಶಕ್ಕೆ ಭೇಟಿ

ಮುಂದಿನ ಸುದ್ದಿ
Show comments