Webdunia - Bharat's app for daily news and videos

Install App

ಸಾಲಮನ್ನಾ ಬಗ್ಗೆ ಸಿಎಂ ಎಚ್ ಡಿಕೆ ಅಭಯ

Webdunia
ಶನಿವಾರ, 16 ಜೂನ್ 2018 (08:43 IST)
ಬೆಂಗಳೂರು: ರೈತರ ಸಾಲಮನ್ನಾ ಕುರಿತು ಮಾಧ್ಯಮಗಳಲ್ಲಿ ದಿನಕ್ಕೊಂದು ವದಂತಿ ಬರುತ್ತಿರುವ ಹಿನ್ನಲೆಯಲ್ಲಿ ಸ್ವತಃ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಈ ಬಜೆಟ್ ನಲ್ಲಿ ಸಿಎಂ ಎಚ್ ಡಿಕೆ ಸಾಲಮನ್ನಾ ಮಾಡುವುದು ಅನುಮಾನ ಎಂಬಿತ್ಯಾದಿ ಸುದ್ದಿಗಳ ಹಿನ್ನಲೆಯಲ್ಲಿ ಅವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

‘ರೈತರೇ ಸಾಲಮನ್ನಾ ಬಗ್ಗೆ ಯಾವುದೇ ಅನುಮಾನ ಬೇಡ. ಸಾಲಮನ್ನಾ ವಿಚಾರಕ್ಕೆ ಈಗಲೂ ಸಂಪೂರ್ಣ ಬದ್ಧನಾಗಿದ್ದೇನೆ. ರೈತರಿಗೆ ಅನುಕೂಲವಾಗುವಂತಹ ಯೋಜನೆಯೊಂದನ್ನು ಸಿದ್ಧಪಡಿಸುತ್ತಿದ್ದೇನೆ. ಶೀಘ್ರದಲ್ಲೇ ಈ ಬಗ್ಗೆ ಘೋಷಣೆ ಮಾಡುತ್ತೇನೆ’ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

63 ವರ್ಷದ ತಾತನ ಮೇಲೆ 62 ವರ್ಷದ ಅಜ್ಜಿ ವಿವಾಹೇತರ ಸಂಬಂಧ: ಶಾಕ್ ಆದ ಜಸ್ಟಿಸ್ ನಾಗಪ್ರಸನ್ನ ಏನು ಹೇಳಿದ್ರು ನೋಡಿ Video

ಹಿಂದೂ ಧರ್ಮದ ಬಗ್ಗೆ ಚರ್ಚೆ ಮಾಡಲು ಯಾರಿದ್ದೀರಿ ಬನ್ನಿ… ಮುಸ್ಲಿಂ ಧರ್ಮ ಶ್ರೇಷ್ಠ ಎಂದಿದ್ದ ಬಸವರಾಜ ರಾಯರೆಡ್ಡಿ ಹೊಸ ಸವಾಲು

ಕೈಲಾಸ ಪರ್ವತದ ಶಿರದಲ್ಲಿ ನಿಜವಾಗಿಯೂ ಶಿವನಿದ್ದಾನೆಯೇ, ಮೇಲೆ ಏನಿದೆ ಎಂದು ಗೊತ್ತಾ: ಹಿಂದೆಂದೂ ಕಾಣದ ವೈಮಾನಿಕ ದೃಶ್ಯ ಇಲ್ಲಿದೆ ನೋಡಿ Video

Karnataka Weather: ಕರಾವಳಿ ಜಿಲ್ಲೆಗಳ ಹವಾಮಾನದಲ್ಲಿ ಇಂದು ಮಹತ್ವದ ಬದಲಾವಣೆ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಮುಂದಿನ ಸುದ್ದಿ
Show comments