ಬಿಜೆಪಿ ವಿರುದ್ಧ ದಂಗೆ ಏಳಿ ಎಂದು ಕರೆ ನೀಡಿ ತೊಂದರೆಗೆ ಸಿಲುಕಿದ ಸಿಎಂ ಎಚ್ ಡಿಕೆಗೆ ದೇವೇಗೌಡರ ಅಭಯ

Webdunia
ಶುಕ್ರವಾರ, 21 ಸೆಪ್ಟಂಬರ್ 2018 (05:50 IST)
ಬೆಂಗಳೂರು: ಯಡಿಯೂರಪ್ಪ ವಿರುದ್ಧ ಸವಾಲು ಹಾಕುವ ಭರದಲ್ಲಿ ಬಿಜೆಪಿ ವಿರುದ್ಧ ಜನರೇ ದಂಗೆ ಏಳುವಂತೆ ಕರೆ ನೀಡುತ್ತೇನೆ ಎಂದು ವಿವಾದ ಸೃಷ್ಟಿಸಿಕೊಂಡಿದ್ದ ಸಿಎಂ ಕುಮಾರಸ್ವಾಮಿಗೆ ಇದೀಗ ತಂದೆ, ಜೆಡಿಎಸ್ ವರಿಷ್ಠ ದೇವೇಗೌಡರ ಅಭಯ ಸಿಕ್ಕಿದೆ.

ಬಿಜೆಪಿ ಆಪರೇಷನ್ ಕಮಲದ ಭೀತಿ ಹಿನ್ನಲೆಯಲ್ಲಿ ದೇವೇಗೌಡರ ಜತೆಗೆ ಚರ್ಚೆ ನಡೆಸಿರುವ ಕುಮಾರಸ್ವಾಮಿಗೆ, ಯಾವುದೇ ತಕರಾರು ಇಲ್ಲದೇ ಸರ್ಕಾರ ನಡೆಸು. ಬೇರೆ ಯಾವುದಕ್ಕೂ ತಲೆಕೆಡಿಸಿಕೊಳ್ಳಬೇಡ ಎಂದು ದೊಡ್ಡ ಗೌಡರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸುತ್ತಿರುವ ದೇವೇಗೌಡರು ಮನೆಯಲ್ಲಿಯೇ ಕುಳಿತು ತಂತ್ರಗಾರಿಕೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದರ ಜತೆಗೆ ಜೆಡಿಎಸ್ ನಾಯಕರ ಜತೆಗೆ ಒಂದು ಸುತ್ತಿನ ಸಭೆಯನ್ನೂ ನಡೆಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಭಿವಾಡಿ ಕೆಮಿಕಲ್ ಫ್ಯಾಕ್ಟರಿ ಘಟನೆಗೆ ಪ್ರಧಾನಿ ಮೋದಿ ಸಂತಾಪ

ಮುಂದಿನ ಸುದ್ದಿ
Show comments