Select Your Language

Notifications

webdunia
webdunia
webdunia
webdunia

ರೈತರ ಜತೆ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸುತ್ತಿರುವ ಸಿಎಂ ಕುಮಾರಸ್ವಾಮಿ

ರೈತರ ಜತೆ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸುತ್ತಿರುವ ಸಿಎಂ ಕುಮಾರಸ್ವಾಮಿ
ಬೆಂಗಳೂರು , ಬುಧವಾರ, 30 ಮೇ 2018 (12:07 IST)
ಬೆಂಗಳೂರು: ವಿಧಾನಸೌಧದ ಸಭಾಂಗಣದಲ್ಲಿ ಸಿಎಂ ಕುಮಾರಸ್ವಾಮಿ ರೈತ ನಾಯಕರೊಂದಿಗೆ ಸಭೆ ನಡೆಸುತ್ತಿದ್ದು, ರೈತರ ಸಾಲಮನ್ನಾ ಕುರಿತು ಚರ್ಚೆ ನಡೆಸುತ್ತಿದ್ದಾರೆ.

ಇದೇ ವೇಳೆ ನಾಳೆ ಮುಕ್ತಾಯಗೊಳ್ಳುತ್ತಿದ್ದ ಯಶಸ್ವಿನಿ ಯೋಜನೆ ಮುಂದುವರಿಸುವುದಾಗಿ ಸಿಎಂ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ರೈತ ನಾಯಕರಿಂದ ರೈತರ ಸಮಸ್ಯೆಗಳ ಕುರಿತು ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡಲಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾವಾರು ರೈತ ನಾಯಕರು ತಮ್ಮ ಸಮಸ್ಯೆಗಳ ಕುರಿತು ಹೇಳಿಕೊಳ್ಳುತ್ತಿದ್ದಾರೆ ಮತ್ತು ರೈತರ ಸಾಲಮನ್ನಾ ಮಾಡುವ ಅಗತ್ಯದ ಬಗ್ಗೆ ಸಿಎಂಗೆ ಮನವರಿಕೆ ಮಾಡಿಕೊಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳೂರು ಮಳೆ ಬಗ್ಗೆ ಸಿಎಂ ಎಚ್ ಡಿಕೆ, ಬಿಎಸ್ ವೈ ಮತ್ತಿತರರು ಏನು ಹೇಳಿದ್ದಾರೆ ನೋಡಿ