ವಿಶ್ವಾಸಮತಕ್ಕೆ ಮೊದಲು ತಂದೆ ದೇವೇಗೌಡರ ಭೇಟಿಯಾದ ಸಿಎಂ ಕುಮಾರಸ್ವಾಮಿ

Webdunia
ಶುಕ್ರವಾರ, 25 ಮೇ 2018 (09:47 IST)
ಬೆಂಗಳೂರು: ವಿಶ್ವಾಸ ಮತ ಯಾಚನೆ ಪ್ರಕ್ರಿಯೆಗಾಗಿ ಇಂದು ರಾಜ್ಯ ವಿಧಾನಸಭೆ ವಿಶೇಷ ಕಲಾಪ ನಡೆಯಲಿದ್ದು, ಇದಕ್ಕಾಗಿ ಸಿಎಂ ಕುಮಾರಸ್ವಾಮಿ ತಮ್ಮ ಜೆಪಿ ನಗರ ನಿವಾಸದಿಂದ ಹೊರಟಿದ್ದಾರೆ.

ಜೆಪಿ ನಗರ ನಿವಾಸದಿಂದ ಪದ್ಮನಾಭನಗರದಲ್ಲಿರುವ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಮನೆಗೆ ಭೇಟಿಯಿತ್ತ ಕುಮಾರಸ್ವಾಮಿ ತಂದೆಯ ಆಶೀರ್ವಾದ ಪಡೆದುದಲ್ಲದೆ, ಅವರ ಜತೆ ಚರ್ಚೆ ನಡೆಸಿದ್ದಾರೆ.

ಬಳಿಕ ಅವರು ನೇರವಾಗಿ ವಿಧಾನಸೌಧದತ್ತ ತೆರಳಲಿದ್ದಾರೆ. ಇದೇ ವೇಳೆ ಹೋಟೆಲ್ ಮತ್ತು ರೆಸಾರ್ಟ್ ನಲ್ಲಿರುವ ಜೆಡಿಎಸ್, ಕಾಂಗ್ರೆಸ್ ಶಾಸಕರು ಅಲ್ಲಿಂದಲೇ ನೇರವಾಗಿ ಬಸ್ ಗಳ ಮೂಲಕ ವಿಧಾನಸೌಧಕ್ಕೆ ಆಗಮಿಸಲಿದ್ದಾರೆ. ವಿಶ್ವಾಸಮತ ಪ್ರಕ್ರಿಯೆ ಬಳಿಕ ಶಾಸಕರಿಗೆ ಬಿಡುಗಡೆಯ ಭಾಗ್ಯ ಸಿಗಲಿದ್ದು, ತಮ್ಮ ತಮ್ಮ ಕ್ಷೇತ್ರಕ್ಕೆ ಮರಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments