ವಿಶ್ವಾಸಮತಕ್ಕೆ ಮೊದಲು ತಂದೆ ದೇವೇಗೌಡರ ಭೇಟಿಯಾದ ಸಿಎಂ ಕುಮಾರಸ್ವಾಮಿ

Webdunia
ಶುಕ್ರವಾರ, 25 ಮೇ 2018 (09:47 IST)
ಬೆಂಗಳೂರು: ವಿಶ್ವಾಸ ಮತ ಯಾಚನೆ ಪ್ರಕ್ರಿಯೆಗಾಗಿ ಇಂದು ರಾಜ್ಯ ವಿಧಾನಸಭೆ ವಿಶೇಷ ಕಲಾಪ ನಡೆಯಲಿದ್ದು, ಇದಕ್ಕಾಗಿ ಸಿಎಂ ಕುಮಾರಸ್ವಾಮಿ ತಮ್ಮ ಜೆಪಿ ನಗರ ನಿವಾಸದಿಂದ ಹೊರಟಿದ್ದಾರೆ.

ಜೆಪಿ ನಗರ ನಿವಾಸದಿಂದ ಪದ್ಮನಾಭನಗರದಲ್ಲಿರುವ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಮನೆಗೆ ಭೇಟಿಯಿತ್ತ ಕುಮಾರಸ್ವಾಮಿ ತಂದೆಯ ಆಶೀರ್ವಾದ ಪಡೆದುದಲ್ಲದೆ, ಅವರ ಜತೆ ಚರ್ಚೆ ನಡೆಸಿದ್ದಾರೆ.

ಬಳಿಕ ಅವರು ನೇರವಾಗಿ ವಿಧಾನಸೌಧದತ್ತ ತೆರಳಲಿದ್ದಾರೆ. ಇದೇ ವೇಳೆ ಹೋಟೆಲ್ ಮತ್ತು ರೆಸಾರ್ಟ್ ನಲ್ಲಿರುವ ಜೆಡಿಎಸ್, ಕಾಂಗ್ರೆಸ್ ಶಾಸಕರು ಅಲ್ಲಿಂದಲೇ ನೇರವಾಗಿ ಬಸ್ ಗಳ ಮೂಲಕ ವಿಧಾನಸೌಧಕ್ಕೆ ಆಗಮಿಸಲಿದ್ದಾರೆ. ವಿಶ್ವಾಸಮತ ಪ್ರಕ್ರಿಯೆ ಬಳಿಕ ಶಾಸಕರಿಗೆ ಬಿಡುಗಡೆಯ ಭಾಗ್ಯ ಸಿಗಲಿದ್ದು, ತಮ್ಮ ತಮ್ಮ ಕ್ಷೇತ್ರಕ್ಕೆ ಮರಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮುಂದಿನ ಸುದ್ದಿ
Show comments