Webdunia - Bharat's app for daily news and videos

Install App

ಉತ್ತರ ಕರ್ನಾಟಕ ಪ್ರತ್ಯೇಕ ಕೂಗಿಗೆ ಸಿಎಂ ಕುಮಾರಸ್ವಾಮಿ ಹೊಸ ತಂತ್ರ

Webdunia
ಬುಧವಾರ, 1 ಆಗಸ್ಟ್ 2018 (09:05 IST)
ಬೆಂಗಳೂರು: ಉತ್ತರ ಕರ್ನಾಟಕ ಅಭಿವೃಧ್ಧಿ ನಿರ್ಲಕ್ಷಿಸಿದ್ದಾರೆಂದು ಆರೋಪಿಸಿ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ನಡೆಸುತ್ತಿರುವವರ ಸಮಾಧಾನಿಸಲು ಸಿಎಂ ಕುಮಾರಸ್ವಾಮಿ ಹೊಸ ತಂತ್ರ ಹೆಣೆದಿದ್ದಾರೆ.

ಇನ್ನು ಬೆಂಗಳೂರಿನಂತೆ ಬೆಳಗಾವಿ ಕರ್ನಾಟಕದ ಎರಡನೇ ರಾಜಧಾನಿಯಾಗಿಸುವ ಬಗ್ಗೆ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಈ ಮೂಲಕ ಉತ್ತರ ಕರ್ನಾಟಕಕ್ಕೆ ಸೂಕ್ತ ಸ್ಥಾನ ಮಾನದ ಭರವಸೆ ಒದಗಿಸಿದ್ದಾರೆ.

ಮಾಜಿ ಸಚಿವ ಎಚ್ ಎಚ್ ಕೋನರೆಡ್ಡಿ ನೇತೃತ್ವದಲ್ಲಿ ಬಂದ ಹೋರಾಟಗಾರರೊಂದಿಗೆ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ ಈ ಭರವಸೆ ನೀಡಿದ್ದಾರೆ. ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸುವುದಿಲ್ಲ. ಬೆಳಗಾವಿಯಲ್ಲಿರುವ ಸುವರ್ಣ ಸೌಧದಲ್ಲಿ ಆಡಳಿತಕ್ಕೆ ಸಂಬಂಧಿಸಿದ ಚಟುವಟಿಕೆಗಳು ನಿರಂತರವಾಗಿ ನಡೆಯಲು ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments