ಆರ್ ಆರ್ ನಗರದಲ್ಲಿ ಬಿಜೆಪಿ ಗೆಲ್ಲಬಾರದು ಎಂದಷ್ಟೇ ನಮ್ಮ ಗುರಿಯಾಗಿತ್ತು: ಸಿಎಂ ಎಚ್ ಡಿಕೆ

Webdunia
ಗುರುವಾರ, 31 ಮೇ 2018 (11:34 IST)
ಬೆಂಗಳೂರು: ಆರ್ ಆರ್ ನಗರ ಚುನಾವಣೆಯಲ್ಲಿ ಕಾಂಗ್ರೆಸ್ ಬೃಹತ್ ಅಂತರದಿಂದ ಗೆಲ್ಲುವುದು ಖಚಿತ ಎಂದು ಗೊತ್ತಾಗುತ್ತಿದ್ದಂತೆ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

‘ಆರ್ ಆರ್ ನಗರ ಚುನಾವಣೆ ಬಗ್ಗೆ ನಾವು ಹೆಚ್ಚು ತಲೆಕೆಡಿಸಿಕೊಂಡಿರಲಿಲ್ಲ. ಇಲ್ಲಿ ಬಿಜೆಪಿ ಗೆಲ್ಲಬಾರದು ಎಂದಷ್ಟೇ ನಾವು ಸೂಚನೆ ಕೊಟ್ಟಿದ್ದೆವು. ಅದೇ ಆಗಿದೆ. ಕಾಂಗ್ರೆಸ್ ಗೆದ್ದಿದೆ’ ಎಂದು ಸಿಎಂ ಕುಮಾರಸ್ವಾಮಿ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಹೇಳಿಕೆ ಕೊಟ್ಟಿದ್ದಾರೆ.

ಆರ್ ಆರ್ ನಗರ ಚುನಾವಣೆಯಲ್ಲಿ ಮುನಿರತ್ನ ಗೆಲುವಿನ ಸುದ್ದಿಯನ್ನು ಚುನಾವಣಾ ಆಯೋಗ ಘೋಷಣೆ ಮಾಡುವುದೊಂದೇ ಬಾಕಿ. ಇಲ್ಲಿ ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಮೂರನೇ ಸ್ಥಾನಕ್ಕಿಳಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಬ್ಬಳ್ಳಿ ಜಿಮ್‌ ಟ್ರೈನರ್‌ ವಿರುದ್ಧ ಅತ್ಯಾಚಾರ ಆರೋಪ: ಸೂಕ್ತ ಕ್ರಮಕ್ಕೆ ಪರಮೇಶ್ವರ್ ಸೂಚನೆ

ತಮಿಳುನಾಡು ವಿಧಾನಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಪಟ್ಟಿಯಲಿಲ್ಲ ಅಣ್ಣಾಮಲೈ ಹೆಸರಿಲ್ಲ, ಭಾರೀ ಕುತೂಹಲ

ಯೋಗಿ ಆದಿತ್ಯನಾಥ್‌ರನ್ನು ಭೇಟಿಯಾದ ಗೌತಮ್ ಅದಾನಿ

ವೇದಿಕೆಯಲ್ಲೇ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ದೆ, Video

ಮುಸ್ಲಿಂ ಮತ ಬೇಡ ಎನ್ನುವ ಬಸನಗೌಡ ಪಾಟೀಲ ಯತ್ನಾಳ್ ಹುಚ್ಚ

ಮುಂದಿನ ಸುದ್ದಿ
Show comments