Webdunia - Bharat's app for daily news and videos

Install App

ಆರ್ ಆರ್ ನಗರದಲ್ಲಿ ಬಿಜೆಪಿ ಗೆಲ್ಲಬಾರದು ಎಂದಷ್ಟೇ ನಮ್ಮ ಗುರಿಯಾಗಿತ್ತು: ಸಿಎಂ ಎಚ್ ಡಿಕೆ

Webdunia
ಗುರುವಾರ, 31 ಮೇ 2018 (11:34 IST)
ಬೆಂಗಳೂರು: ಆರ್ ಆರ್ ನಗರ ಚುನಾವಣೆಯಲ್ಲಿ ಕಾಂಗ್ರೆಸ್ ಬೃಹತ್ ಅಂತರದಿಂದ ಗೆಲ್ಲುವುದು ಖಚಿತ ಎಂದು ಗೊತ್ತಾಗುತ್ತಿದ್ದಂತೆ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

‘ಆರ್ ಆರ್ ನಗರ ಚುನಾವಣೆ ಬಗ್ಗೆ ನಾವು ಹೆಚ್ಚು ತಲೆಕೆಡಿಸಿಕೊಂಡಿರಲಿಲ್ಲ. ಇಲ್ಲಿ ಬಿಜೆಪಿ ಗೆಲ್ಲಬಾರದು ಎಂದಷ್ಟೇ ನಾವು ಸೂಚನೆ ಕೊಟ್ಟಿದ್ದೆವು. ಅದೇ ಆಗಿದೆ. ಕಾಂಗ್ರೆಸ್ ಗೆದ್ದಿದೆ’ ಎಂದು ಸಿಎಂ ಕುಮಾರಸ್ವಾಮಿ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಹೇಳಿಕೆ ಕೊಟ್ಟಿದ್ದಾರೆ.

ಆರ್ ಆರ್ ನಗರ ಚುನಾವಣೆಯಲ್ಲಿ ಮುನಿರತ್ನ ಗೆಲುವಿನ ಸುದ್ದಿಯನ್ನು ಚುನಾವಣಾ ಆಯೋಗ ಘೋಷಣೆ ಮಾಡುವುದೊಂದೇ ಬಾಕಿ. ಇಲ್ಲಿ ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಮೂರನೇ ಸ್ಥಾನಕ್ಕಿಳಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments