Webdunia - Bharat's app for daily news and videos

Install App

ಲೋಕಸಭೆ ಚುನಾವಣೆ ಮುಗಿವವರೆಗೆ ಯಾರೂ ನನ್ನ ಟಚ್ ಮಾಡಕ್ಕಾಗಲ್ಲ: ಸಿಎಂ ಕುಮಾರಸ್ವಾಮಿ

Webdunia
ಶನಿವಾರ, 16 ಜೂನ್ 2018 (09:18 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ಐದು ವರ್ಷವೂ ಮುಖ್ಯಮಂತ್ರಿಯಾಗಿಯೇ ಮುಂದುವರಿಯುತ್ತಾರಾ? ಹೀಗೊಂದು ಪ್ರಶ್ನೆಗೆ ನಿನ್ನೆ ನಡೆದ ಕಾರ್ಯಕ್ರಮವೊಂದರಲ್ಲಿ ಸಿಎಂ ಎಚ್ ಡಿಕೆ ಉತ್ತರಿಸಿದ್ದಾರೆ.

2019 ರ ಲೋಕಸಭೆ ಚುನಾವಣೆ ಮುಗಿವವರೆಗೂ ನನ್ನನ್ನು ಯಾರೂ ಟಚ್ ಮಾಡಕ್ಕಾಗಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ. ಆ ಮೂಲಕ ಮುಂದಿನ ಒಂದು ವರ್ಷದ ಅವಧಿಗೆ ತಾವೇ ಸಿಎಂ ಎಂದು ಸ್ಪಷ್ಟಪಡಿಸಿದ್ದಾರೆ.

‘ಈ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ನನಗೆ ಗೊತ್ತು, ಮುಂದಿನ ಒಂದು ವರ್ಷ ಯಾರೂ ನನ್ನನ್ನು ಮುಟ್ಟಕ್ಕಾಗಲ್ಲ. ಅಲ್ಲಿಯವರೆಗೆ ಯಾರೂ ನಂಗೆ ಏನೂ ಮಾಡಕ್ಕಾಗಲ್ಲ. ಹಾಗಾಗಿ ನಾನು ಇರುವವರೆಗೆ ಉತ್ತಮ ಕೆಲಸ ಮಾಡುವುದರತ್ತ ಮಾತ್ರ ನನ್ನ ಗಮನ. ಬೇರೆಯವರು ಏನು ಮಾಡಿದ್ದಾರೆ ಎಂಬುದರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ’ ಎಂದು ಸಿಎಂ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

22ಅಡಿ ಎತ್ತರದ, 3000ಕೆಜಿ ತೂಕದ ಗಣೇಶ ವಿಗ್ರಹವನ್ನು ಸ್ವಾಗತಿಸುವ ವೇಳೆ ಇದೆಂಥಾ ದುರಂತ, ಇಬ್ಬರು ಸಾವು, Video

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದ ಯಾವ ಭಾಗಕ್ಕೆ ಪ್ರಭಾವ ಬೀರಲಿದೆ ಗೊತ್ತಾ

ರೈಲಿನಲ್ಲಿ ಹೊದಿಕೆಗೆ ಬೆಡ್‌ಶೀಟ್‌ ಕೊಟ್ರೆ ಈ ಮೂವರು ಏನ್ ಮಾಡಿದ್ರು, ನೋಡಿ Video

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಿವಾಸಕ್ಕೆ ಉದ್ಯಮಿ ಗೌತಮ್ ಅದಾನಿ ಭೇಟಿ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮಗುವಿಗೆ ಸಿರಪ್ ನೀಡುವ ವಿಚಾರದಲ್ಲಿ ದಂಪತಿ ನಡುವೆ ಜಗಳ, ಅಂತ್ಯವಾಗಿದ್ದು ಒಬ್ಬರ ಸಾವಿನಲ್ಲಿ

ಮುಂದಿನ ಸುದ್ದಿ
Show comments