Webdunia - Bharat's app for daily news and videos

Install App

ಬಿಎಸ್ ವೈ ಬಗ್ಗೆ ನಾನು ಮಾತಾಡಲ್ಲ: ಸಿಎಂ ಕುಮಾರಸ್ವಾಮಿ

Webdunia
ಶುಕ್ರವಾರ, 1 ಜೂನ್ 2018 (12:16 IST)
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಬಗ್ಗೆ ಟೀಕೆ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿರುದ್ಧ ಸಿಎಂ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಬಿಎಸ್ ವೈ ಏನು ನೈತಿಕತೆ ಇದೆ ಎಂದು ನಮ್ಮ ಬಗ್ಗೆ ಮಾತನಾಡುತ್ತಾರೆ? ಅವರ ಬಗ್ಗೆ ನಾನು ಮಾತನಾಡಲ್ಲ. ಜಮ್ಮು ಕಾಶ್ಮೀರದಲ್ಲಿ 2-3 ತಿಂಗಳ ಬಳಿಕ ಸಂಪುಟ ವಿಸ್ತರಣೆ ಮಾಡಲಾಗಿತ್ತು. ಇಲ್ಲೂ ಅದೇ ರೀತಿ ಸಮ್ಮಿಶ್ರ ಸರ್ಕಾರ ಇದೆ. ನಾವು ಎರಡು ಪಕ್ಷಗಳು ಕೂತು ಚರ್ಚಿಸಿ ಎಲ್ಲಾ ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಹುಮತವಿದ್ದಿದ್ದರೆ ಏಕ ನಿರ್ಧಾರ ತೆಗೆದುಕೊಳ್ಳುತ್ತಿದ್ದೆವು. ಈಗ ಸಮ್ಮಿಶ್ರ ಸರ್ಕಾರವಾದ್ದರಿಂದ ಅದು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾರ್ಖಂಡ್ ವಿದ್ಯಾರ್ಥಿಗಳ ಬಗ್ಗೆ ಕೇಳುತ್ತಿದ್ದಂತೇ ಎಲ್ಲವನ್ನೂ ಸಂಸತ್ ನಲ್ಲಿ ಚರ್ಚಿಸಕ್ಕಾಗಲ್ಲ ಎಂದು ಹೊರಟೇ ಹೋದ ಮಲ್ಲಿಕಾರ್ಜುನ ಖರ್ಗೆ Video

ಸದನದಲ್ಲಿ ಹಲವು ಜಟಾಪಟಿ ನಡುವೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಅಮಿತ್‌ ಶಾ, ರಾಹುಲ್ ಗಾಂಧಿ, ಎಲ್ಲಿ ಗೊತ್ತಾ, Video

ಕರ್ನಾಟಕ ಬಂದ್ ದಿನ ಬೆಂಗಳೂರಿನ ಶಾಲೆಗಳಿಗೆ ರಜೆಯಿರುತ್ತಾ, ಇಲ್ಲಿದೆ ಉತ್ತರ

ರಾಜ್ಯದಲ್ಲಿ ಗೂಂಡಾಗಿರಿ ಸರಕಾರ- ಆರ್.ಅಶೋಕ್

ಕರ್ನಾಟಕ ಬಂದ್‌ ಕೂಗಿನ ಬೆನ್ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಆಘಾತ

ಮುಂದಿನ ಸುದ್ದಿ
Show comments