Webdunia - Bharat's app for daily news and videos

Install App

ಖಾತೆ ಹಂಚಿಕೆ ಗೊಂದಲ ಪರಿಹಾರಕ್ಕೆ ದೇವೇಗೌಡರ ಮೊರೆ ಹೋದ ಸಿಎಂ ಎಚ್ ಡಿಕೆ

Webdunia
ಸೋಮವಾರ, 28 ಮೇ 2018 (09:14 IST)
ಬೆಂಗಳೂರು: ಅತ್ತ ಕಾಂಗ್ರೆಸ್ ಪ್ರಮುಖ ಖಾತೆಗಳಿಗೆ ಪಟ್ಟು ಹಿಡಿದಿರುವುದಲ್ಲದೆ, ಸಚಿವರ ಪಟ್ಟಿಯನ್ನೂ ಅಂತಿಮಗೊಳಿಸದೆ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷ ಜೆಡಿಎಸ್ ಗೆ ತಲೆನೋವಾಗಿದೆ.

ಸಿಎಂ ಹುದ್ದೆ ಬಿಟ್ಟುಕೊಟ್ಟ ಹಿನ್ನಲೆಯಲ್ಲಿ ಕಾಂಗ್ರೆಸ್ ಪ್ರಮುಖ ಖಾತೆಗಳಿಗೆ ಪಟ್ಟು ಹಿಡಿದಿದೆ ಎನ್ನಲಾಗಿದೆ. ಆದರೆ ಜೆಡಿಎಸ್ ಕೂಡಾ ಪ್ರಮುಖ ಖಾತೆಗಳನ್ನು ಬಿಟ್ಟುಕೊಡಲು ತಯಾರಿಲ್ಲ. ಇದರಿಂದಾಗಿ ಖಾತೆ ಹಂಚಿಕೆ ಕಗ್ಗಂಟಾಗಿದೆ.

ಈ ಎಲ್ಲಾ ಬೆಳವಣಿಗೆಗಳ ಹಿನ್ನಲೆಯಲ್ಲಿ ಸಿಎಂ ಕುಮಾರಸ್ವಾಮಿ, ಜೆಡಿಎಸ್ ವರಿಷ್ಠ ಹಾಗೂ ತಮ್ಮ ತಂದೆ ದೇವೇಗೌಡರನ್ನು ಭೇಟಿಯಾಗಿ ನಿನ್ನೆ ರಾತ್ರಿ ಸುಮಾರು 2 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಖಾತೆ ಹಂಚಿಕೆ ಕುರಿತಂತೆ ದೇವೇಗೌಡರ ಸಲಹೆ ಪಡೆದಿದ್ದಾರೆ. ಇಂದು ಕುಮಾರಸ್ವಾಮಿ ದೆಹಲಿಗೆ ತೆರಳಿ ಪ್ರಧಾನಿ ಮೋದಿ ಭೇಟಿಯಾಗುವ ಕಾರ್ಯಕ್ರಮವಿದೆಯಾದರೂ ಈ ಸಂದರ್ಭದಲ್ಲಿ ಕಾಂಗ್ರೆಸ್ ಹೈಕಮಾಂಡ್‍ ಜತೆ ಚರ್ಚೆ ನಡೆಸುವ ಸಾಧ್ಯತೆ ಕಡಿಮೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪಾದಯಾತ್ರೆ ಆರಂಭಿಸಿದ್ದೇ ತಡ ಸರ್ಕಾರಕ್ಕೆ ಹೆದರಿಕೆ ಶುರು: ವಿಜಯೇಂದ್ರ

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸಿಇಒ ಆಗಿ ಏರ್‌ ಮಾರ್ಷಲ್ ಜೀತೇಂದ್ರ ಮಿಶ್ರಾ

ಆಸ್ತಿ ಆಸೆಗೆ ಹೆತ್ತ ತಂದೆ, ತಾಯಿ ಎಂದೂ ನೋಡದೇ ಮಕ್ಕಳು ನಡು ರಸ್ತೆಯಲ್ಲಿ ಹೀಗೆ ಮಾಡೋದಾ.. Video

ನಮಗೆ ದೇವರಂತೆ, ನೇಪಾಳ-ಭಾರತ ಮೈತ್ರಿ ಭವನದಲ್ಲಿ ಸಂತ್ರಸ್ತರಿಗೆ ನೆರವು, ಬೆಂಬಲಕ್ಕಾಗಿ ಭಾರತಕ್ಕೆ ಕೃತಜ್ಞತೆ

ಮೊದಲ ಸಿಇಒರನ್ನು ನಿರ್ಧರಿಸಲು ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ನ ಸಭೆ ಶುರು

ಮುಂದಿನ ಸುದ್ದಿ
Show comments