Webdunia - Bharat's app for daily news and videos

Install App

ನಂಗೆ ಹೃದಯ ಶಸ್ತ್ರಚಿಕಿತ್ಸೆಯಾಗಿದೆ, ಆದರೂ ಎಲ್ಲಾ ತಡ್ಕೊಂಡಿದ್ದೇನೆ: ಮತ್ತೆ ಸಿಎಂ ಭಾವನಾತ್ಮಕ ಅಸ್ತ್ರ

Webdunia
ಶುಕ್ರವಾರ, 21 ಸೆಪ್ಟಂಬರ್ 2018 (06:40 IST)
ಬೆಂಗಳೂರು:  ರಾಜ್ಯ ರಾಜಕೀಯದಲ್ಲಿ ಆಡಳಿತ ಮತ್ತು ವಿಪಕ್ಷ ಬಿಜೆಪಿ ನಡುವೆ ಮಾತಿನ, ಆರೋಪಗಳ ಯುದ್ಧವೇ ನಡೆಯುತ್ತಿದ್ದು, ಎರಡೂ ಬಣಗಳೂ ನಾನಾ ನೀನಾ ಎಂಬಂತೆ ಪೈಪೋಟಿಗಿಳಿದಿವೆ.

ಈ ನಡುವೆ ಸಿಎಂ ಕುಮಾರಸ್ವಾಮಿ ಉದಯಪುರದಲ್ಲಿ ಬಿಜೆಪಿ ವಿರುದ್ಧ ಜನ ದಂಗೆ ಏಳುವಂತೆ ಮಾಡುತ್ತೇನೆ ಎನ್ನುವ ಮಾತು ಭಾರೀ ವಿವಾದಕ್ಕೆ ಕಾರಣವಾಗಿದೆ. ಅದರ ಜತೆಗೆ ಬಿಜೆಪಿ ನಾಯಕರು ಜೆಡಿಎಸ್ ವಿರುದ್ಧ ಹಗರಣಗಳನ್ನು ಹೊರಗೆ ಎಳೆದುತರುವುದಾಗಿ ಬಾಂಬ್ ಹಾಕಿದ್ದಾರೆ. ಆದರೆ ಇದು ಠುಸ್ ಪಟಾಕಿ ಆಗಿರುವುದಂತೂ ನಿಜ.

ಹಾಗಿದ್ದರೂ ರಾಜಕೀಯದ  ಈ ಕೆಸರೆರಚಾಟದಿಂದಾಗಿ ನಾನು ಹೈರಾಣಾಗಿದ್ದೇನೆ. ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆಯಾಗಿದೆ. ಆದರೂ ಇದನ್ನೆಲ್ಲಾ ತಡ್ಕೊಂಡಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಭಾವನಾತ್ಮಕ ಅಸ್ತ್ರ ಬಿಟ್ಟಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಅವರು ಈ ರೀತಿ ಭಾವುಕರಾಗಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments