ನಂಗೆ ಹೃದಯ ಶಸ್ತ್ರಚಿಕಿತ್ಸೆಯಾಗಿದೆ, ಆದರೂ ಎಲ್ಲಾ ತಡ್ಕೊಂಡಿದ್ದೇನೆ: ಮತ್ತೆ ಸಿಎಂ ಭಾವನಾತ್ಮಕ ಅಸ್ತ್ರ

Webdunia
ಶುಕ್ರವಾರ, 21 ಸೆಪ್ಟಂಬರ್ 2018 (06:40 IST)
ಬೆಂಗಳೂರು:  ರಾಜ್ಯ ರಾಜಕೀಯದಲ್ಲಿ ಆಡಳಿತ ಮತ್ತು ವಿಪಕ್ಷ ಬಿಜೆಪಿ ನಡುವೆ ಮಾತಿನ, ಆರೋಪಗಳ ಯುದ್ಧವೇ ನಡೆಯುತ್ತಿದ್ದು, ಎರಡೂ ಬಣಗಳೂ ನಾನಾ ನೀನಾ ಎಂಬಂತೆ ಪೈಪೋಟಿಗಿಳಿದಿವೆ.

ಈ ನಡುವೆ ಸಿಎಂ ಕುಮಾರಸ್ವಾಮಿ ಉದಯಪುರದಲ್ಲಿ ಬಿಜೆಪಿ ವಿರುದ್ಧ ಜನ ದಂಗೆ ಏಳುವಂತೆ ಮಾಡುತ್ತೇನೆ ಎನ್ನುವ ಮಾತು ಭಾರೀ ವಿವಾದಕ್ಕೆ ಕಾರಣವಾಗಿದೆ. ಅದರ ಜತೆಗೆ ಬಿಜೆಪಿ ನಾಯಕರು ಜೆಡಿಎಸ್ ವಿರುದ್ಧ ಹಗರಣಗಳನ್ನು ಹೊರಗೆ ಎಳೆದುತರುವುದಾಗಿ ಬಾಂಬ್ ಹಾಕಿದ್ದಾರೆ. ಆದರೆ ಇದು ಠುಸ್ ಪಟಾಕಿ ಆಗಿರುವುದಂತೂ ನಿಜ.

ಹಾಗಿದ್ದರೂ ರಾಜಕೀಯದ  ಈ ಕೆಸರೆರಚಾಟದಿಂದಾಗಿ ನಾನು ಹೈರಾಣಾಗಿದ್ದೇನೆ. ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆಯಾಗಿದೆ. ಆದರೂ ಇದನ್ನೆಲ್ಲಾ ತಡ್ಕೊಂಡಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಭಾವನಾತ್ಮಕ ಅಸ್ತ್ರ ಬಿಟ್ಟಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಅವರು ಈ ರೀತಿ ಭಾವುಕರಾಗಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments