Webdunia - Bharat's app for daily news and videos

Install App

ಯಡಿಯೂರಪ್ಪಗೆ ಮಾಡಕ್ಕೆ ಬೇರೆ ಕೆಲಸವಿಲ್ಲ: ಸಿಎಂ ಕುಮಾರಸ್ವಾಮಿ ಟಾಂಗ್

Webdunia
ಶನಿವಾರ, 26 ಮೇ 2018 (12:29 IST)
ಬೆಂಗಳೂರು: ರೈತರ ಸಂಪೂರ್ಣ ಸಾಲಮನ್ನಾ ಮಾಡಿದಿದ್ದರೆ ಸೋಮವಾರ ರಾಜ್ಯಾದ್ಯಂತ ಬಂದ್ ಗೆ ಕರೆ ಮಾಡುವುದಾಗಿ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಯಡಿಯೂರಪ್ಪ ವಿರುದ್ಧ ಸಿಎಂ ಕುಮಾರಸ್ವಾಮಿ  ವಾಗ್ದಾಳಿ ನಡೆಸಿದ್ದಾರೆ.

ಜೆಪಿ ನಗರದ ತಮ್ಮ ನಿವಾಸದ ಬಳಿ ಹೇಳಿಕೆ ನೀಡಿದ ಸಿಎಂ ‘ಯಡಿಯೂರಪ್ಪಗೆ ಮಾಡಕ್ಕೆ ಬೇರೆ ಕೆಲಸವಿಲ್ಲ. ತಾವೊಬ್ಬರೇ ದೇಶ ಉದ್ಧಾರ ಮಾಡ್ತೀವಿ ಅಂದ್ಕೊಂಡಿದ್ದಾರೆ. ರಾಜ್ಯದ ಜನತೆ ಇವರಿಗೆ ಬೆಂಬಲ ಕೊಡಬಾರದು’ ಎಂದಿದ್ದಾರೆ.

ಅಷ್ಟೇ ಅಲ್ಲದೆ, ಸ್ವಾರ್ಥಕ್ಕಾಗಿ ತಾನು ಮುಖ್ಯಮಂತ್ರಿಯಾಗಿಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಸಿಎಂ ಆಗಿದ್ದೇನೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಿದ ಮೇಲೆ ಸಾಲ ಮನ್ನಾ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments