Webdunia - Bharat's app for daily news and videos

Install App

ಮುಂದುವರಿದ ಸಿಎಂ ಎಚ್ ಡಿಕೆ ಟೆಂಪಲ್ ರನ್: ಇಂದು ಎಲ್ಲಿಗೆ ಗೊತ್ತಾ?

Webdunia
ಗುರುವಾರ, 23 ಆಗಸ್ಟ್ 2018 (08:54 IST)
ಬೆಂಗಳೂರು: ಮುಖ್ಯಮಂತ್ರಿಯಾದ ಬಳಿಕ ರಾಜ್ಯದ ಹಲವು ದೇವಾಲಯಗಳಿಗೆ ಭೇಟಿಕೊಡುತ್ತಾ ಬಂದಿರುವ ಸಿಎಂ ಕುಮಾರಸ್ವಾಮಿ ಇಂದು ಹರಕೆ ತೀರಿಸಲು ದೂರದ ಅಜ್ಮೀರಕ್ಕೆ ತೆರಳಲಿದ್ದಾರೆ.

ಧರ್ಮಸ್ಥಳ, ಸುಬ್ರಹ್ಮಣ್ಯ ದೇವಾಲಯಗಳಿಗೆ ಇತ್ತೀಚೆಗೆ ಭೇಟಿ ನೀಡಿದ್ದ ಕುಮಾರಸ್ವಾಮಿ ತಮಿಳುನಾಡು, ತಿರುಪತಿ ದೇವಾಲಯಗಳಿಗೂ ಹಿಂದೆ ಭೇಟಿ ಕೊಟ್ಟು ಹರಕೆ ತೀರಿಸಿದ್ದರು. ಇದೀಗ ರಾಜಸ್ಥಾನದ ಅಜ್ಮೀರ ದರ್ಗಾಕ್ಕೆ ಕುಟುಂಬ ಸಮೇತರಾಗಿ ಭೇಟಿ ಕೊಡಲಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಪ್ರವಾಹದಿಂದಾಗಿ ಜನರು ಸಂಕಷ್ಟದಲ್ಲಿರುವಾಗಲೂ ಸಿಎಂ ಈ ರೀತಿ ಟೆಂಪಲ್ ರನ್ ಮಾಡುತ್ತಿರುವುದಕ್ಕೆ ಟೀಕೆಯೂ ವ್ಯಕ್ತವಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುತ್ತೂರು ಘರ್ಷಣೆ, ಮೂರು ಪ್ರಕರಣಗಳು ದಾಖಲು, ಓರ್ವ ಆರೋಪಿಗೆ ನ್ಯಾಯಾಂಗ ಬಂಧನ

ಪ ಬಂಗಾಳದ ಪರ್ವತ ಪ್ರದೇಶದ ಜನರ ಸಮಸ್ಯೆಗೆ ಸಂವಿಧಾನದ ಚೌಕಟ್ಟಿನಡಿಯಲ್ಲಿ ಶಾಶ್ವತ ಪರಿಹಾರ

ಪಿಯು ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಸಚಿವ ಮಧು ಬಂಗಾರಪ್ಪ

ಸುಮಂತ್‌ ಸಾವು ಪ್ರಕರಣದಲ್ಲಿ ಊಹಿಸಲಾಗದ ಮಹತ್ವದ ಬೆಳವಣಿಗೆ

ಯಾವುದೇ ಐಟಿ, ಇಡಿ ಭಯದಿಂದ ಎಸ್ಕೇಪ್ ಆಗಿಲ್ಲ, ಜ್ಞಾನೇಂದ್ರ ನಾಪತ್ತೆ ಸಂಬಂಧ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಮುಂದಿನ ಸುದ್ದಿ
Show comments