Webdunia - Bharat's app for daily news and videos

Install App

ಸಿಎಂ ಕುಮಾರಸ್ವಾಮಿ ಸೂಟ್ ಕೇಸ್ ಒಳಗೆ ಏನೇನು ಹೊತ್ತು ತರುತ್ತಾರೆ?!

Webdunia
ಗುರುವಾರ, 5 ಜುಲೈ 2018 (08:49 IST)
ಬೆಂಗಳೂರು: ಇಂದು ರಾಜ್ಯ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ನ್ನು ಸಿಎಂ ಕುಮಾರಸ್ವಾಮಿ ವಿಧಾನಸಭೆಯಲ್ಲಿ ಮಂಡಿಸಲಿದ್ದು, ನಿರೀಕ್ಷೆಗಳ ಮೂಟೆಯೇ ಹೊತ್ತು ಬರಲಿದ್ದಾರೆ.

ಸಿಎಂ ಕುಮಾರಸ್ವಾಮಿ ಮಂಡಿಸಲಿರುವ ಬಜೆಟ್ ನಲ್ಲಿ ಮುಖ್ಯವಾಗಿ ರೈತರ ಸಾಲಮನ್ನಾ, ಕೃಷಿ ನೀರಾವರಿಗೆ ಹೆಚ್ಚಿನ ಅನುದಾನ ಸಿಗಬಹುದೆಂದು ನಿರೀಕ್ಷಿಸಲಾಗಿದೆ.

ಈಗಾಗಲೇ ಸಮನ್ವಯ ಸಮಿತಿಯಲ್ಲಿ ನಿರ್ಧಾರವಾದಂತೆ ಎರಡೂ ಪಕ್ಷಗಳ ಪ್ರಣಾಳಿಕೆಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗುವುದು ಎನ್ನಲಾಗಿದೆ. ರೈತರಿಗೆ 2 ಲಕ್ಷ ರೂ.ವರೆಗಿನ ಸಾಲಮನ್ನಾ, ಬಡವರಿಗೆ ಮನೆಗಳ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳು ಸಿಎಂ ಮಂಡಿಸಲಿರುವ ಬಜೆಟ್ ನಲ್ಲಿರಲಿದೆ. ಈ ಬಜೆಟ್ ಮುಂದಿನ ಐದು ವರ್ಷಗಳ ಕಾಲ ಸರ್ಕಾರದ ದಿಕ್ಸೂಚಿಯಾಗಲಿದೆ ಎಂದು ಕುಮಾರಸ್ವಾಮಿ ಈಗಾಗಲೇ ಹೇಳಿದ್ದಾರೆ. ಅವರು ನೀಡಿರುವ ಭರವಸೆಗಳು ಎಷ್ಟು ಉಳಿಯುತ್ತವೆ, ಎಷ್ಟು ನೆರವೇರುತ್ತದೆ ಎನ್ನುವುದು ಇಂದು ಗೊತ್ತಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kannada Viral Video: ಬೆಂಗಳೂರಲ್ಲಿ ಬದುಕಬೇಕೆಂದರೆ ಹಿಂದಿ ಕಲಿ: ಕನ್ನಡಿಗ ಆಟೋ ಚಾಲಕನಿಗೆ ಹಿಂದಿವಾಲ ಧಮ್ಕಿ

Arecanut price today: ಅಡಿಕೆಗೂ ಇಲ್ಲ, ಕಾಳುಮೆಣಸಿಗೂ ಇಲ್ಲ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

DK Shivakumar: ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

ಮುಂದಿನ ಸುದ್ದಿ
Show comments