Webdunia - Bharat's app for daily news and videos

Install App

ಮಂಗಳೂರಿನತ್ತ ಇಂದು ಸಿಎಂ ಎಚ್ ಡಿಕೆ ಪ್ರಯಾಣ

Webdunia
ಭಾನುವಾರ, 14 ಅಕ್ಟೋಬರ್ 2018 (08:14 IST)
ಮಂಗಳೂರು: ಕಡಲ ತೀರ ಮಂಗಳೂರಿಗೆ ಇಂದು ಸಿಎಂ ಕುಮಾರಸ್ವಾಮಿ ಪ್ರಯಾಣ ಬೆಳೆಸಲಿದ್ದು, ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಮೈಸೂರು ದಸರಾದಂತೆ ಮಂಗಳೂರಿನಲ್ಲೂ ದಸರಾ ಸಂಭ್ರಮ ಪ್ರತಿವರ್ಷವೂ ನಡೆಯುತ್ತದೆ. ಮಂಗಳೂರು ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವ ಸಿಎಂ ಕುಮಾರಸ್ವಾಮಿ ಬಳಿಕ ವಿವಿಧ ಜನಪರ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಮಂಗಳೂರು ಮತ್ತು ಕರಾವಳಿ ಪ್ರದೇಶವನ್ನು ಸಮ್ಮಿಶ್ರ ಸರ್ಕಾರ ನಿರ್ಲಕ್ಷಿಸಿದೆ ಎಂಬ ಭಾವನೆ ಇಲ್ಲಿನ ಜನರಲ್ಲಿದೆ. ಹೀಗಾಗಿ ಇಂದಿನ ಸಿಎಂ ಭೇಟಿಯಲ್ಲಿ ಅದಕ್ಕೆ ಯಾವ ರೀತಿಯ ಮುಲಾಮು ಹಚ್ಚಲಿದ್ದಾರೆ ಎಂದು ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments