Select Your Language

Notifications

webdunia
webdunia
webdunia
webdunia

ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಕುಮಾರಸ್ವಾಮಿ

ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಕುಮಾರಸ್ವಾಮಿ
ಬೆಂಗಳೂರು , ಶುಕ್ರವಾರ, 1 ಜೂನ್ 2018 (09:29 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ಇಂದು ಮಧ್ಯಾಹ್ನ ರಾಜ್ಯಪಾಲರ ಭೇಟಿಗೆ ಸಮಯ ನಿಗದಿ ಮಾಡಿಕೊಂಡಿದ್ದಾರೆ. ಸಿಎಂ ರಾಜ್ಯಪಾಲರ ಭೇಟಿ ಕಾರ್ಯಕ್ರಮ ಕುತೂಹಲ ಕೆರಳಿಸಿದೆ.

ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ರಚನೆಯ ಮೊದಲ ಹಂತ  ಹೆಚ್ಚು ಕಡಿಮೆ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಸಿಎಂ ಎಚ್ ಡಿಕೆ ರಾಜ್ಯಾಪಲರ ಭೇಟಿಯಾಗಲು ಸಮಯ ಕೇಳಿದ್ದಾರೆ.

ಹೀಗಾಗಿ ಸಿಎಂ ಕುಮಾರಸ್ವಾಮಿ ಇಂದು ಕಬ್ಬು ಬೆಳೆಗಾರರ ಜತೆ ಮತ್ತು ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ಸಮೀಕ್ಷೆಗೆ ನಡೆಸಲುದ್ದೇಶಿಸಿದ್ದ ಸಭೆಯನ್ನೂ ರದ್ದುಗೊಳಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಹಣಕಾಸು ಆಯ್ತು, ಇದೀಗ ಗೃಹಖಾತೆಗಾಗಿ ಜೆಡಿಎಸ್-ಕಾಂಗ್ರೆಸ್ ಫೈಟ್?