Webdunia - Bharat's app for daily news and videos

Install App

ಸಮ್ಮಿಶ್ರ ಸರ್ಕಾರಕ್ಕೆ ನೂರು: ಇಂದು ಎಚ್ ಡಿಕೆ-ರಾಹುಲ್ ಭೇಟಿ

Webdunia
ಗುರುವಾರ, 30 ಆಗಸ್ಟ್ 2018 (08:42 IST)
ಬೆಂಗಳೂರು: ರಾಜ್ಯದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಇಂದು ನೂರು ದಿನಗಳನ್ನು ಪೂರೈಸಿದ್ದು, ಸಿಎಂ ಕುಮಾರಸ್ವಾಮಿ ಇಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲಿದ್ದಾರೆ.

ಈ ಹಿನ್ನಲೆಯಲ್ಲಿ ಕುಮಾರಸ್ವಾಮಿ ಮತ್ತು ಡಿಸಿಎಂ ಪರಮೇಶ್ವರ್ ದೆಹಲಿಗೆ ತೆರಳಿದ್ದಾರೆ. ರಾಜ್ಯ ಸಮ್ಮಿಶ್ರ ಸರ್ಕಾರದ ಬಗ್ಗೆ ಕಾಂಗ್ರೆಸ್ ನ ಕೆಲವು ನಾಯಕರು ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿರುವುದರ ಬಗ್ಗೆ ಸಿಎಂ ಎಚ್ ಡಿಕೆ, ರಾಹುಲ್ ಗೆ ದೂರು ನೀಡುವ ಸಾಧ್ಯತೆಯಿದೆ.

ಅಲ್ಲದೆ, ಇನ್ನು ಕೆಲವೇ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಆಗುವುದರಲ್ಲಿದ್ದು, ಅದರ ಬಗ್ಗೆಯೂ ಸಿಎಂ, ಡಿಸಿಎಂ, ರಾಹುಲ್ ಜತೆ ಚರ್ಚಿಸುವ ಸಾಧ್ಯತೆಯಿದೆ. ದೆಹಲಿ ಭೇಟಿ ವೇಳೆ ಸಿಎಂ ಎಚ್ ಡಿಕೆ ಪ್ರಧಾನಿ ಮೋದಿ ಭೇಟಿಯಾಗಿ ರಾಜ್ಯದ ನೆರೆ ಸಂಕಷ್ಟಕ್ಕೆ ಮತ್ತಷ್ಟು ಕೇಂದ್ರದ ನೆರವು ಕೋರುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರಲ್ಲಿ ಇನ್ನು ಸಿಂಗಲ್ ಆಗಿ ಕಾರಿನಲ್ಲಿ ಓಡಾಡಿದ್ರೂ ಟ್ಯಾಕ್ಸ್: ಇದೊಂದು ಬಾಕಿ ಇತ್ತು ಎಂದ ಪಬ್ಲಿಕ್

ರಾಹುಲ್ ಗಾಂಧಿಗೆ ಬೆದರಿಕೆಗೆ ಸಿದ್ದರಾಮಯ್ಯ ಗರಂ: ಆರ್ ಎಸ್ಎಸ್ ದುರುಳರು ಎಂದ ಸಿಎಂ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದಿಡೀರ್ ಆಸ್ಪತ್ರೆಗೆ ದಾಖಲು

ಮುಂದಿನ ಸುದ್ದಿ
Show comments