Webdunia - Bharat's app for daily news and videos

Install App

ಸಿಎಂ ಹುದ್ದೆ ಕುಮಾರಸ್ವಾಮಿಗೆ ಸಾಕಾಗಿ ಹೋಗಿದೆಯಂತೆ!

Webdunia
ಸೋಮವಾರ, 30 ಜುಲೈ 2018 (08:46 IST)
ಬೆಂಗಳೂರು: ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗ ಕಂಡುಬಂದ ಉತ್ಸಾಹ ಈಗ ಮಾಯವಾಗಿದೆ. ತಮಗೆ ಈ ಹುದ್ದೆ ಸಾಕಾಗಿ ಹೋಗಿದೆ ಎಂದು ಅವರೇ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರಂತೆ!

ತಮ್ಮ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ನಾಯಕರ ಕಿರಿ ಕಿರಿ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಇತ್ಯಾದಿ ಸಮಸ್ಯೆಗಳಿಂದ ಸಾಕಾಗಿ ಹೋಗಿದೆ. ಸಿಎಂ ಹುದ್ದೆಯೇ ಬೇಕು ಎಂದು ಅನಿಸುತ್ತಿಲ್ಲ ಎಂದು ಕುಮಾರಸ್ವಾಮಿ ಆಪ್ತರ ಬಳಿ ಹೇಳಿಕೊಂಡಿರುವುದಾಗಿ ಖಾಸಗಿ ವಾಹಿನಿ ವರದಿ ಮಾಡಿದೆ.

ಅಧಿಕಾರ ಸ್ವೀಕರಿಸಿದ ಒಂದೇ ವಾರಕ್ಕೆ ಕುಮಾರಸ್ವಾಮಿ ನಾನು ವಿಷಕಂಠನಂತೆ. ಕಹಿಯನ್ನೆಲ್ಲಾ ನುಂಗಿ ನಿಮಗೆ ಸಂತೋಷ ಕೊಡುತ್ತಿದ್ದೇನೆ ಎಂದು ಸಾರ್ವಜನಿಕ ಸಭೆಯಲ್ಲಿ ಕಣ್ಣೀರು ಹಾಕಿದ್ದರು. ಇದೀಗ ಏನೇ ನಿರ್ಧಾರಗಳು ಕೈಗೊಳ್ಳಬೇಕಿದ್ದರೂ ಎರಡೂ ಪಕ್ಷಗಳ ನಡುವೆ ಸಮನ್ವಯತೆ ಸಾಧಿಸುವಷ್ಟರಲ್ಲಿ ಸಾಕಾಗಿ ಹೋಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments