Webdunia - Bharat's app for daily news and videos

Install App

ರಾಜ್ಯದ ಒಳಿತಿಗೇ ಅಜ್ಮೀರಕ್ಕೆ ಭೇಟಿ ನೀಡಿದೆ ಎಂದ ಸಿಎಂ ಕುಮಾರಸ್ವಾಮಿ

Webdunia
ಶುಕ್ರವಾರ, 24 ಆಗಸ್ಟ್ 2018 (08:16 IST)
ಬೆಂಗಳೂರು: ಒಂದೆಡೆ ಕೊಡಗಿನಲ್ಲಿ ಪ್ರವಾಹದಿಂದಾಗಿ ಜನರು ಮರಳಿ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿದ್ದರೆ, ಸಿಎಂ ಕುಮಾರಸ್ವಾಮಿ ಅಜ್ಮೀರದಲ್ಲಿ ಕುಟುಂಬ ಸಮೇತರಾಗಿ ಪೂಜೆ ಸಲ್ಲಿಸಲು ತೆರಳಿದ್ದಾರೆ.
 

ಅಜ್ಮೀರದ ದರ್ಗಾಕ್ಕೆ ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ ಜತೆಗೆ ಪತ್ನಿ ಅನಿತಾ ಕುಮಾರಸ್ವಾಮಿ, ಎಚ್ ಡಿ ದೇವೇಗೌಡ ಸೇರಿದಂತೆ ಕುಟುಂಬ ವರ್ಗವೇ ತೆರಳಿದೆ. ಮುಸ್ಲಿಂ ಟೋಪಿ ಧರಿಸಿ ಎಚ್ ಡಿಕೆ ಕುಟುಂಬ ಚಾದರ ಅರ್ಪಿಸಿ ಹರಕೆ ತೀರಿಸಿದೆ. ಜ್ಯೋತಿಷಿಯೊಬ್ಬರು ಸಲಹೆ ಮೇರೆಗೆ ಸಿಎಂ ಈ ರೀತಿ ಟೆಂಪಲ್ ರನ್ ಮಾಡುತ್ತಿದ್ದಾರೆ ಎಂಬ ಗುಸು ಗುಸು ಇದೆ.

ಆದರೆ ಮಾ‍ಧ್ಯಮಗಳು ಪ್ರಶ್ನಿಸಿದಾಗ ರಾಜ್ಯದ ಒಳಿತಿಗಾಗಿ ಇಲ್ಲಿಗೆ ಬಂದಿದ್ದೇನೆ. ರಾಜ್ಯದ ಜನರಿಗೆ ಒಳಿತು ಮಾಡು ಎಂದು ಬೇಡಿಕೊಂಡೆ ಎಂದಿದ್ದಾರೆ. ಆದರೆ ರಾಜ್ಯದಲ್ಲಿ ಸಂಕಷ್ಟಗಳಿರುವಾಗಲೂ ಸಿಎಂ ಎಚ್ ಡಿಕೆ ಈ ರೀತಿ ಟೆಂಪಲ್ ರನ್ ಮಾಡುತ್ತಿರುವುದಕ್ಕೆ ವ್ಯಾಪಕ ಟೀಕೆಯೂ ವ್ಯಕ್ತವಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments