Webdunia - Bharat's app for daily news and videos

Install App

ಯುವ ದಸರಾ ಕಾರ್ಯಕ್ರಮದಲ್ಲಿ ಮತ್ತೊಮ್ಮೆ ಕಣ್ಣೀರು ಹಾಕಿದ ಸಿಎಂ ಕುಮಾರಸ್ವಾಮಿ

Webdunia
ಶನಿವಾರ, 13 ಅಕ್ಟೋಬರ್ 2018 (14:20 IST)
ಮೈಸೂರು : ಮೈಸೂರು ದಸರಾ ಅಂಗವಾಗಿ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮತ್ತೊಮ್ಮೆ ಬಹಿರಂಗವಾಗಿ ಕಣ್ಣೀರು ಹಾಕಿದ್ದಾರೆ.


ಮೈಸೂರು ದಸರಾ ಅಂಗವಾಗಿ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು ಒಳಿತು ಮಾಡು ಮನುಸ, ನೀ ಇರೋದು ಮೂರು ದಿವಸ ಎಂದು ಹಾಡು ಹಾಡಿದ್ದಾರೆ.


ಅವರು ಹಾಡಿಗೆ ಮರುಳಾದ ಸಿಎಂ ಹಾಡನ್ನು ಮತ್ತೊಮ್ಮೆ ಹಾಡುವಂತೆ ಗಾಯಕ ವಿಜಯ್ ಪ್ರಕಾಶ್ ಅವರಲ್ಲಿ ಮನವಿ ಮಾಡಿದ್ದಾರೆ. ಮತ್ತೆ ಅದೇ ಹಾಡನ್ನು ವಿಜಯ್ ಪ್ರಕಾಶ್ ಹಾಗೂ ರಕ್ಷಿತ್ ಜೊತೆಯಾಗಿ ಹಾಡಿದ್ದು, ಅದನ್ನು ಕೇಳಿದ ಸಿಎಂ ಕಣ್ಣೀರು ಹಾಕಿದ್ದಾರೆ. ಹಾಡು ಮುಗಿದ ಬಳಿಕ ಸಿಎಂ ವಿಜಯ್ ಪ್ರಕಾಶ್ ಅವರಿಗೆ ಕೈ ಮುಗಿದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments