ಯುವ ದಸರಾ ಕಾರ್ಯಕ್ರಮದಲ್ಲಿ ಮತ್ತೊಮ್ಮೆ ಕಣ್ಣೀರು ಹಾಕಿದ ಸಿಎಂ ಕುಮಾರಸ್ವಾಮಿ

Webdunia
ಶನಿವಾರ, 13 ಅಕ್ಟೋಬರ್ 2018 (14:20 IST)
ಮೈಸೂರು : ಮೈಸೂರು ದಸರಾ ಅಂಗವಾಗಿ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮತ್ತೊಮ್ಮೆ ಬಹಿರಂಗವಾಗಿ ಕಣ್ಣೀರು ಹಾಕಿದ್ದಾರೆ.


ಮೈಸೂರು ದಸರಾ ಅಂಗವಾಗಿ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು ಒಳಿತು ಮಾಡು ಮನುಸ, ನೀ ಇರೋದು ಮೂರು ದಿವಸ ಎಂದು ಹಾಡು ಹಾಡಿದ್ದಾರೆ.


ಅವರು ಹಾಡಿಗೆ ಮರುಳಾದ ಸಿಎಂ ಹಾಡನ್ನು ಮತ್ತೊಮ್ಮೆ ಹಾಡುವಂತೆ ಗಾಯಕ ವಿಜಯ್ ಪ್ರಕಾಶ್ ಅವರಲ್ಲಿ ಮನವಿ ಮಾಡಿದ್ದಾರೆ. ಮತ್ತೆ ಅದೇ ಹಾಡನ್ನು ವಿಜಯ್ ಪ್ರಕಾಶ್ ಹಾಗೂ ರಕ್ಷಿತ್ ಜೊತೆಯಾಗಿ ಹಾಡಿದ್ದು, ಅದನ್ನು ಕೇಳಿದ ಸಿಎಂ ಕಣ್ಣೀರು ಹಾಕಿದ್ದಾರೆ. ಹಾಡು ಮುಗಿದ ಬಳಿಕ ಸಿಎಂ ವಿಜಯ್ ಪ್ರಕಾಶ್ ಅವರಿಗೆ ಕೈ ಮುಗಿದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್‌ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಜಿತ್ ದೀಪ್ಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಮುಂದಿನ ಸುದ್ದಿ
Show comments