Webdunia - Bharat's app for daily news and videos

Install App

ನಿರಾಶ್ರಿತರ ಕೇಂದ್ರಕ್ಕೆ ಬಂದ ಕೇರಳ ಸಿಎಂ ಪಿನರಾಯ್ ವಿಜಯನ್ ಸಂತ್ರಸ್ತರಿಂದ ಏನೆಲ್ಲಾ ಮಾತು ಕೇಳಬೇಕಾಗಿ ಬಂತು ನೋಡಿ!

Webdunia
ಶುಕ್ರವಾರ, 24 ಆಗಸ್ಟ್ 2018 (08:05 IST)
ತಿರುವನಂತಪುರಂ: ಕೇರಳದಲ್ಲಿ ಪ್ರವಾಹದಿಂದಾಗಿ ಜನ ಜೀವನ ಸಂಕಷ್ಟ ಅನುಭವಿಸುತ್ತಿರುವುದು ಎರಡು ವಾರಗಳೇ ಆಗಿವೆ. ಹಲವರು ಮನೆ ಮಠ ಕಳೆದುಕೊಂಡು ಗಂಜಿ ಕೇಂದ್ರ ಸೇರುವಂತಾಗಿದೆ.
 

ಆದರೆ ಇಷ್ಟು ದಿನಗಳ ಬಳಿಕ ಸಿಎಂ ಪಿನರಾಯ್ ವಿಜಯನ್ ಗಂಜಿ ಕೇಂದ್ರಗಳಿಗೆ ಭೇಟಿ ಕೊಟ್ಟು ಅಲ್ಲಿನ ವ್ಯವಸ್ಥೆ ಬಗ್ಗೆ ವಿಚಾರಿಸಿದ್ದಾರೆ. ಇದನ್ನು ನೋಡಿ ಅಲ್ಲಿದ್ದ ಸಂತ್ರಸ್ತರ ಸಹನೆಯ ಕಟ್ಟೆಯೊಡೆದಿದೆ.

ಕೆಲವರು ಇಷ್ಟು ತಡವಾಗಿ ಬಂದಿದ್ದಕ್ಕೆ ಕ್ಲಾಸ್ ತೆಗೆದುಕೊಂಡರೆ ಇನ್ನು ಕೆಲವರು ಗಂಜಿ ಕೇಂದ್ರದಲ್ಲಿ ಆಹಾರ ವ್ಯವಸ್ಥೆ, ಶೌಚಾಲಯ ಅವ್ಯವಸ್ಥೆ, ಅಶುದ್ಧ ಕುಡಿಯುವ ನೀರು ಮತ್ತು ಗಂಜಿ ಕೇಂದ್ರಗಳಲ್ಲಿ ಹಾವು ಮತ್ತಿತರ ಪ್ರಾಣಿಗಳ ಉಪಟಳಗಳ ಬಗ್ಗೆ ಸಿಎಂ ಪಿನರಾಯ್ ವಿಜಯನ್ ರನ್ನು ತರಾಟೆಗೆ ತೆಗೆದುಕೊಂಡರು.

ನಾಮಕಾವಸ್ಥೆಗಾಗಿ ಇಲ್ಲಿಗೆ ಭೇಟಿ ನೀಡುತ್ತಿದ್ದಾರಷ್ಟೇ. ಭೇಟಿ ನೀಡಿದ್ದೇನೆ ಎಂದು ತೋರಿಸಿಕೊಳ‍್ಳುವುದಕ್ಕಷ್ಟೇ ಈ ಭೇಟಿ ಎಂದು ಗಂಜಿ ಕೇಂದ್ರದಲ್ಲಿನ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂತೂ ಗಂಇ ಕೇಂದ್ರಗಳಿಗೆ ಹೋಗಿ ಸಮಸ್ಯೆ ಆಲಿಸಲು ಹೋದ ಸಿಎಂಗೆ ಜನ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments