Webdunia - Bharat's app for daily news and videos

Install App

ಮನೆ ಮೇಲೆ ತಿರಂಗಾ ಹಾರಿಸುವಂತೆ ಸಿಎಂ ಮನವಿ

Webdunia
ಶುಕ್ರವಾರ, 12 ಆಗಸ್ಟ್ 2022 (10:35 IST)
ಬೆಂಗಳೂರು : ಆಜಾದಿ ಕಾ ಅಮೃತಮಹೋತ್ಸವಕ್ಕೆ ಎಲ್ಲಾ ಕಡೆ ಭರ್ಜರಿ ತಯಾರಿಗಳು ನಡೀತಿವೆ.

ರಾಜ್ಯ ಸರ್ಕಾರ ಹರ್ ಘರ್ ತಿರಂಗ ಅಭಿಯಾನಕ್ಕೆ ಹೆಚ್ಚು ಒತ್ತು ಕೊಟ್ಟಿದೆ. ಅಭಿಯಾನ ಯಶಸ್ವಿಗೊಳಿಸುವಂತೆ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳಿಗೆ ಸಿಎಂ ಪತ್ರ ಬರೆದಿದ್ದಾರೆ.

ಎಲ್ಲರ ಮನೆಯ ಮೇಲೆ ತಿರಂಗಾ ಹಾರಿಸುವಂತೆ ಮನವಿ ಮಾಡಿದ್ದಾರೆ. ಆದರೆ ಹರ್ ಘರ್ ತಿರಂಗಾ ಅಭಿಯಾನವನ್ನು ಬಿಜೆಪಿಯ ನಾಟಕ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಜರಿದಿದ್ದಾರೆ.

ಮೊದಲು ಧ್ವಜದ ಬಣ್ಣ ಕೆಂಪು ಇತ್ತು, ಅದಕ್ಕೆ ಕೇಸರಿ ಬದಲು ಕೆಂಪು ಅಂತಾ ಹೇಳಿದ್ದೇ. ಅದೇನು ದೊಡ್ಡ ಅಪರಾಧನಾ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. 

ಇದೇ ವೇಳೆ ಧ್ವಜ ಖರೀದಿಗೆ ತಾಲೂಕು ಕಚೇರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ದೋಷಯುಕ್ತ ಧ್ವಜಗಳನ್ನು ಜನರಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ. ತಮ್ಮ ಆರೋಪಕ್ಕೆ ಪೂರಕವಾಗಿ ಹೊಳೆನರಸೀಪುರದಲ್ಲಿ ಮಾರಾಟ ಮಾಡಲಾಗಿರುವ ದೋಷಯುಕ್ತ ಧ್ವಜದ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments