Webdunia - Bharat's app for daily news and videos

Install App

ಹಾಲು, ಮೊಸರು ದರ ಏರಿಕೆಗೆ ದರ ಏರಿಕೆಗೆ ಸಿಎಂ ತಡೆ?

Webdunia
ಮಂಗಳವಾರ, 15 ನವೆಂಬರ್ 2022 (08:14 IST)
ಬೆಂಗಳೂರು : ಕೆಎಂಎಫ್ ಜನರಿಗೆ ಶಾಕ್ ಕೊಟ್ಟ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ದರ ಏರಿಕೆ ಆದೇಶಕ್ಕೆ ತಡೆ ನೀಡಿದ್ದಾರೆ.
 
ಇಂದಿನಿಂದ ನಂದಿನಿ ಹಾಲಿನ ದರವನ್ನು ಮೂರು ರೂಪಾಯಿಯಷ್ಟು ಹೆಚ್ಚಳ ಮಾಡಲು ಕೆಎಂಎಫ್ ಮುಂದಾಗಿತ್ತು. ಈ ಮೂರು ರೂಪಾಯಿಯನ್ನು ರೈತರಿಗೆ ವರ್ಗಾಯಿಸಲು ಕೆಎಂಎಫ್ ಹೇಳಿತ್ತು.

ಆದ್ರೆ.. ಈ ಬಗ್ಗೆ ವರದಿ ಪ್ರಸಾರ ಆಗುತ್ತಲೇ ನಂದಿನಿ ಹಾಲು ಮೊಸರಿನ ರೇಟ್ ಸದ್ಯಕ್ಕೆ ಹೆಚ್ಚಳ ಮಾಡ್ತಿಲ್ಲ. ಇದೇ 20ಕ್ಕೆ ಸಭೆ ನಡೆಸಿ ತೀರ್ಮಾನ ಮಾಡ್ತೀವಿ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಸದ್ಯ ದರ ಏರಿಕೆ ಆದೇಶವನ್ನು ಕೆಎಂಎಫ್ ಹಿಂಪಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments