Select Your Language

Notifications

webdunia
webdunia
webdunia
webdunia

ವರುಣ ಕ್ಷೇತ್ರದಲ್ಲಿ ಕಣ್ಣೀರಿಟ್ಟ ಸಿಎಂ ಸಿದ್ದರಾಮಯ್ಯ; ಕಾರಣವೇನು ಗೊತ್ತಾ...?

ವರುಣ ಕ್ಷೇತ್ರದಲ್ಲಿ ಕಣ್ಣೀರಿಟ್ಟ ಸಿಎಂ ಸಿದ್ದರಾಮಯ್ಯ; ಕಾರಣವೇನು ಗೊತ್ತಾ...?
ಮೈಸೂರು , ಮಂಗಳವಾರ, 17 ಏಪ್ರಿಲ್ 2018 (16:28 IST)
ಮೈಸೂರು : ಮುಂಬರುವ ಚುನಾವಣೆಗೆ ವರುಣ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ತಮ್ಮ ಮಗ ಡಾ.ಯತೀಂದ್ರ ಅವರ ಪರವಾಗಿ ಪ್ರಚಾರ ಮಾಡುವಾಗ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಕಣ್ಣೀರಿಟ್ಟಿದ್ದಾರೆ.


ಮಂಗಳವಾರ(ಇಂದು) ವರುಣ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ತಮ್ಮ ಮಗ ಡಾ.ಯತೀಂದ್ರ ಅವರ ಪರ ಪ್ರಚಾರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ  ಅವರು ಜನರನ್ನುದ್ದೇಶಿಸಿ ಮಾತನಾಡುವಾಗ ಅಕಾಲೀಕ ಮರಣಹೊಂದಿದ್ದ ತಮ್ಮ ಮಗ ರಾಕೇಶ್ ನನ್ನು ನೆನೆದು ಕಣ್ಣೀರಿಟ್ಟರು. ನನ್ನ ಮಗ ಈಗ ಇದಿದ್ದರೆ ನಾನು ಪ್ರಚಾರಕ್ಕೆ ಬರುವ ಅಗತ್ಯೆ ಇರುತ್ತಿರಲಿಲ್ಲ. ಆದರೆ ಮನುಷ್ಯನೆಂದ ಮೇಲೆ ಎಲ್ಲರೂ ಸಾಯಲೇ ಬೇಕು ಅಂತ ಭಾವುಕರಾದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಯಿಂದ ನಮಗೆ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ - ಡಾ. ಜಿ ಪರಮೇಶ್ವರ್