Webdunia - Bharat's app for daily news and videos

Install App

ವರುಣ ಕ್ಷೇತ್ರದಲ್ಲಿ ಕಣ್ಣೀರಿಟ್ಟ ಸಿಎಂ ಸಿದ್ದರಾಮಯ್ಯ; ಕಾರಣವೇನು ಗೊತ್ತಾ...?

Webdunia
ಮಂಗಳವಾರ, 17 ಏಪ್ರಿಲ್ 2018 (16:28 IST)
ಮೈಸೂರು : ಮುಂಬರುವ ಚುನಾವಣೆಗೆ ವರುಣ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ತಮ್ಮ ಮಗ ಡಾ.ಯತೀಂದ್ರ ಅವರ ಪರವಾಗಿ ಪ್ರಚಾರ ಮಾಡುವಾಗ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಕಣ್ಣೀರಿಟ್ಟಿದ್ದಾರೆ.


ಮಂಗಳವಾರ(ಇಂದು) ವರುಣ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ತಮ್ಮ ಮಗ ಡಾ.ಯತೀಂದ್ರ ಅವರ ಪರ ಪ್ರಚಾರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ  ಅವರು ಜನರನ್ನುದ್ದೇಶಿಸಿ ಮಾತನಾಡುವಾಗ ಅಕಾಲೀಕ ಮರಣಹೊಂದಿದ್ದ ತಮ್ಮ ಮಗ ರಾಕೇಶ್ ನನ್ನು ನೆನೆದು ಕಣ್ಣೀರಿಟ್ಟರು. ನನ್ನ ಮಗ ಈಗ ಇದಿದ್ದರೆ ನಾನು ಪ್ರಚಾರಕ್ಕೆ ಬರುವ ಅಗತ್ಯೆ ಇರುತ್ತಿರಲಿಲ್ಲ. ಆದರೆ ಮನುಷ್ಯನೆಂದ ಮೇಲೆ ಎಲ್ಲರೂ ಸಾಯಲೇ ಬೇಕು ಅಂತ ಭಾವುಕರಾದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments