Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಮತ್ತು ಸಚಿವರ ಮೇಲೆ ಮತದಾರರ ಒಲವು ಇಲ್ಲ?!

Webdunia
ಮಂಗಳವಾರ, 15 ಮೇ 2018 (09:56 IST)
ಬೆಂಗಳೂರು: ವಿಧಾನಸಭೆ ಚುನಾವಣೆ ಎಣಿಕೆ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಆರಂಭಿಕ ಟ್ರೆಂಡ್ ನೋಡಿದರೆ ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಹೋದ್ಯೋಗಿಗಳ ಮೇಲೆ ಮತದಾರ ಮುನಿಸಿಕೊಂಡಂತೆ ಕಾಣುತ್ತಿದೆ.
 

ಚಾಮುಂಡೇಶ್ವರಿಯಲ್ಲಿ ಸ್ವತಃ ಸಿದ್ದರಾಮಯ್ಯ ಸೋಲಿನತ್ತ ಮುಖ ಮಾಡಿದ್ದಾರೆ. ಅವರ ಆಪ್ತ ಸಚಿವರಾದ ಎಚ್ ಸಿ ಮಹದೇವಪ್ಪ, ಎಚ್ ಆಂಜನೇಯ, ಕೃಷ್ಣ ಬೈರೇಗೌಡ, ವಿನಯ್ ಕುಲಕರ್ಣಿ, ಬಂಟ್ವಾಳದಲ್ಲಿ ರಮಾನಾಥ ರೈ, ಉಮಾಶ್ರೀ, ಆರ್ ವಿ ದೇಶಪಾಂಡೆ, ಸಂತೋಷ್ ಲಾಡ್, ಶ್ಯಾಮನೂರು ಶಿವಶಂಕರಪ್ಪ ಹಿನ್ನಡೆ ಅನುಭವಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments