Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಮತ್ತು ಸಚಿವರ ಮೇಲೆ ಮತದಾರರ ಒಲವು ಇಲ್ಲ?!

Webdunia
ಮಂಗಳವಾರ, 15 ಮೇ 2018 (09:56 IST)
ಬೆಂಗಳೂರು: ವಿಧಾನಸಭೆ ಚುನಾವಣೆ ಎಣಿಕೆ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಆರಂಭಿಕ ಟ್ರೆಂಡ್ ನೋಡಿದರೆ ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಹೋದ್ಯೋಗಿಗಳ ಮೇಲೆ ಮತದಾರ ಮುನಿಸಿಕೊಂಡಂತೆ ಕಾಣುತ್ತಿದೆ.
 

ಚಾಮುಂಡೇಶ್ವರಿಯಲ್ಲಿ ಸ್ವತಃ ಸಿದ್ದರಾಮಯ್ಯ ಸೋಲಿನತ್ತ ಮುಖ ಮಾಡಿದ್ದಾರೆ. ಅವರ ಆಪ್ತ ಸಚಿವರಾದ ಎಚ್ ಸಿ ಮಹದೇವಪ್ಪ, ಎಚ್ ಆಂಜನೇಯ, ಕೃಷ್ಣ ಬೈರೇಗೌಡ, ವಿನಯ್ ಕುಲಕರ್ಣಿ, ಬಂಟ್ವಾಳದಲ್ಲಿ ರಮಾನಾಥ ರೈ, ಉಮಾಶ್ರೀ, ಆರ್ ವಿ ದೇಶಪಾಂಡೆ, ಸಂತೋಷ್ ಲಾಡ್, ಶ್ಯಾಮನೂರು ಶಿವಶಂಕರಪ್ಪ ಹಿನ್ನಡೆ ಅನುಭವಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರರನ್ನು ಬೇಕಿದ್ದರೆ ಹಣಕಾಸು ಸಚಿವರನ್ನಾಗಿಯೇ ಮಾಡಲಿ.. ಆದರೆ…: ಸಿಟಿ ರವಿ ಷರತ್ತು

ಇನ್ನೇನು ಹೊರಬರಬೇಕೆನ್ನುವಷ್ಟರಲ್ಲಿ ಕೆಳಗೆ ಚಲಿಸಿದ ಲಿಫ್ಟ್‌, ಹೊರಬರುತ್ತಿದ್ದ ಮಹಿಳೆ ಸಾವು, Video

ಆಕೆ ಮೋಸ ಮಾಡಿದ್ಳು, ಅದಕ್ಕೆ ಕೊಂದು ಹಾಕಿದೆ, ಸ್ಟೇಟಸ್ ಹಾಕಿದ ಆತ ಮಾಡಿದ ಮತ್ತೊಂದು ಹತ್ಯೆ

ರಾಜ್ಯದ ರೈಲು ನಿಲ್ದಾಣಗಳಲ್ಲಿ ಆಹಾರ ಪರಿಶೀಲನೆ ವೇಳೆ ಅವಧಿ ಮೀರಿದ ಹಾಲು, ಮೊಸರು, ಪ್ಲಾಸ್ಟಿಕ್ ಬಳಸಿ ಇಡ್ಲಿ ತಯಾರು ಪತ್ತೆ, Video

ಯುವಕನ ಅತಿವೇಗದ ಕ್ರೇಜ್‌ಗೆ ಪ್ರಾಣನೇ ಹೋಯಿತು, ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments