ಮೊನ್ನೆ ಡಿಕೆ ಶಿವಕುಮಾರ್ ಕೊರಳಿಗೆ ಬಿದ್ದಿದ್ದು, ಇಂದು ಸಿಎಂ ಸಿದ್ದರಾಮಯ್ಯ ಕೊರಳಿಗೂ ಬಿತ್ತು!

Webdunia
ಶುಕ್ರವಾರ, 20 ಏಪ್ರಿಲ್ 2018 (09:14 IST)
ಬೆಂಗಳೂರು: ಇತ್ತೀಚೆಗೆ ರಾಜಕೀಯ ನಾಯಕರಿಗೆ ಸೇಬಿನ ಹಾರದ ಸ್ವಾಗತ ಮಾಡುವ ಪದ್ಧತಿ ಹೆಚ್ಚುತ್ತಿದೆ. ಮೊನ್ನೆಯಷ್ಟೇ ಸಚಿವ ಡಿಕೆ ಶಿವಕುಮಾರ್, ಎಚ್ ಡಿ ಕುಮಾರಸ್ವಾಮಿ ತಮ್ಮ ಬೆಂಬಲಿಗರಿಂದ ಸೇಬಿನ ಹಾರದ ಸ್ವಾಗತ ಪಡೆದಿದ್ದರು.

ಇದೀಗ ಅದು ಸಿಎಂ ಸಿದ್ದರಾಮಯ್ಯಗೂ ಸಿಕ್ಕಿದೆ. ವರುಣಾ ಕ್ಷೇತ್ರದಲ್ಲಿ ತಮ್ಮ ಪುತ್ರ ಡಾ. ಯತೀಂದ್ರ ಪರ ಪ್ರಚಾರ ನಡೆಸಲು ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಸೇಬಿನ ಹಾರದ ಸ್ವಾಗತ ಕೋರಲಾಗಿದೆ.

ಗ್ರಾಮವೊಂದರ ಮುಖ್ಯಸ್ಥ ಅನಿಲ್ ಎಂಬವರು ಸುಮಾರು 350 ಕೆ.ಜಿ. ತೂಕದ ಸೇಬಿನ ಹಾರ ಹಾಕಿ ಸಿಎಂಗೆ ಭರ್ಜರಿ ಸ್ವಾಗತ ಕೋರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments