ಸಿದ್ದರಾಮಯ್ಯಗೆ ಬಾದಾಮಿ ಗೆಲುವಿನ ಸಮಾಧಾನ

Webdunia
ಮಂಗಳವಾರ, 15 ಮೇ 2018 (12:26 IST)
ಬೆಂಗಳೂರು: ಮುಖ್ಯಮಂತ್ರಿಯಾಗಿದ್ದುಕೊಂಡು ಸ್ವ ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಗೆಲುವು ಸಾಧಿಸಲಾಗದ ಸಿದ್ದರಾಮಯ್ಯ ಬಾದಾಮಿಯಲ್ಲಿ ಸಿಹಿ ಉಂಡಿದ್ದಾರೆ.

ಬಾದಾಮಿಯಲ್ಲಿ ಬಿಜೆಪಿಯ ಬಿ ಶ್ರೀರಾಮುಲು ವಿರುದ್ಧ ಸಿದ್ದರಾಮಯ್ಯ ಕೊನೆಗೂ ಗೆಲುವು ಸಾಧಿಸಿದ್ದಾರೆ. ಚಾಮುಂಡೇಶ್ವರಿಯಲ್ಲಿ ಸೋತ ಮೇಲೆ ಬಾದಾಮಿಯಲ್ಲೂ ಹಿನ್ನಡೆ ಅನುಭವಿಸಿ ಕೊಂಚ ಆತಂಕಕ್ಕೊಳಗಾಗಿದ್ದ ಸಿದ್ದರಾಮಯ್ಯ ಕೊನೆಗೂ ಗೆಲುವಿನ ನಗೆ ಬೀರಿದ್ದಾರೆ.

ಇಲ್ಲಿ ಸಿದ್ದರಾಮಯ್ಯ ಎದುರು ಸೋತ ಬಿ ಶ್ರೀರಾಮುಲು ಮೊಳಕಾಲ್ಮೂರಿನಲ್ಲಿ ಗೆಲುವು ಸಾಧಿಸಿದ್ದಾರೆ. ಇನ್ನು ಸಿದ್ದರಾಮಯ್ಯ ಸರ್ಕಾರದ ಪವರ್ ಫುಲ್ ಮಿನಿಷ್ಟರ್ ಡಿಕೆ ಶಿವಕುಮಾರ್ ಗೆ ಕನಕಪುರದಲ್ಲಿ ಗೆಲುವು ಸಿಕ್ಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

Video: ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಜೆನ್ ಜಿ ಯುವಕರ ಸೆಳೆಯಲು ಸಂಪುಟ ಸಹೋದ್ಯೋಗಿಗಳಿಗೆ ಕ್ರೇಜಿ ಐಡಿಯಾ ಕೊಟ್ಟ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments