Webdunia - Bharat's app for daily news and videos

Install App

ಸಿಎಂ ಯಡಿಯೂರಪ್ಪ ಇಂದು ಮಾಡಲಿರುವ ಒಂದು ಆದೇಶದ ಮೇಲೆ ಸಾವಿರಾರು ಜನರ ಭವಿಷ್ಯವಿದೆ!

Webdunia
ಸೋಮವಾರ, 18 ಮೇ 2020 (09:21 IST)
ಬೆಂಗಳೂರು: ಲಾಕ್ ಡೌನ್ 4 ನಿಯಮ ಇಂದಿನಿಂದ ಜಾರಿಗೆ ಬರಲಿದ್ದು, ಈಗಾಗಲೇ ಕೇಂದ್ರ ಗೃಹಸಚಿವಾಲಯ ಕೆಲವೊಂದು ಸೂಚನೆ ನೀಡಿದ್ದು, ಮತ್ತೆ ಕೆಲವು ನಿರ್ಧಾರಗಳನ್ನು ಕೈಗೊಳ್ಳುವುದನ್ನು ಆಯಾ ರಾಜ್ಯ ಸರ್ಕಾರಗಳಿಗೆ ವಹಿಸಿದೆ.


ಅದರಲ್ಲಿ ಪ್ರಮುಖವಾಗಿರುವುದು ಬಸ್ ಸಂಚಾರ ಬೇಕೇ ಬೇಡವೇ ಎಂಬುದು. ಇಂದು ಈ ವಿಚಾರವಾಗಿ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದು, ರಾಜ್ಯ, ಅಂತರಾಜ್ಯ ಬಸ್ ಸಂಚಾರ ಬೇಕೇ ಬೇಡವೇ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ.

ಪಕ್ಕದ ರಾಜ್ಯಗಳಲ್ಲಿ ಕೊರೋನಾ ಪರಿಸ್ಥಿತಿ ನೋಡಿದರೆ ಅಂತರಾಜ್ಯ ಬಸ್ ಸಂಚಾರಕ್ಕೆ ಅನುಮತಿ ಸಿಗುವುದು ಕಷ್ಟ. ಆದರೆ ರಾಜ್ಯದೊಳಗೇ ಬಸ್ ಸಂಚರಿಸಲು ಷರತ್ತುಬದ್ಧ ಒಪ್ಪಿಗೆ ನೀಡುವ ಸಾಧ‍್ಯತೆಯಿದೆ. ಇದರಿಂದ ಹಲವು ಕಾರ್ಮಿಕರಿಗೆ, ನೌಕರರಿಗೆ ತಮ್ಮ ಕೆಲಸಗಳಿಗೆ ಹೋಗಲು ಅನುಕೂಲವಾಗಲಿದೆ. ಹೀಗಾಗಿ ಸಿಎಂ ಇಂದು ಕೈಗೊಳ್ಳುವ ನಿರ್ಧಾರದ ಮೇಲೆ ಹಲವರ ಭವಿಷ್ಯ ಅಡಕವಾಗಿದೆ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments